AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Jun 01, 2021 | 11:22 PM

Share

ಮುಂಬೈ: 28 ವರ್ಷದ ಮಹಿಳೆಯೋರ್ವಳು ತನ್ನ ಪ್ರಿಯಕರನ ಜತೆಗೂಡಿ ಗಂಡನನ್ನು ಹತ್ಯಗೈದು ತನ್ನ ಮನೆಯಲ್ಲೇ ಹೂತಿಟ್ಟ ಘಟನೆಯೊಂದು ಪಶ್ಚಿಮ ಮುಂಬೈನ ಉಪನಗರವೊಂದರಲ್ಲಿ ನಡೆದಿದೆ. ಮಹಿಳೆಯನ್ನು ರಶೀದಾ ಶೇಖ್ ಎಂದು ಗುರುತಿಸಲಾಗಿದ್ದು, ಪ್ರಿಯಕರ ಅಮಿತ್ ಮಿಶ್ರಾ ಎಂಬಾತನ ಜತೆ ಸೇರಿ ಈ ಕೃತ್ಯ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಶೀದಾ ಶೇಖ್​ಳನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರ ಅಮಿತ್ ಮಿಶ್ರಾ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ. ಜತೆಗೆ ರಶೀದಾ ಶೇಖ್ ಗಂಡನ ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟುಹಾಕಿದ್ದಾಳೆ ಎಂದೂ ಹೇಳಲಾಗಿದೆ.

ಹತ್ಯೆಗೊಳಗಾದ ರಯೀಸ್ ಶೇಖ್ ಬಟ್ಟೆ ಅಂಗಡಿ ಒಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವಾರಗಳಿಂದ ಆತ ಕಾಣದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಬೆಡ್​ರೂಂನಲ್ಲಿ ಸುಡಲ್ಪಟ್ಟ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ದೇಶ ಮತ್ತು ರಾಜ್ಯದಲ್ಲಿ ಕೊವಿಡ್​ನಿಂದ ಅನಾಥರಾದ ಮಕ್ಕಳೆಷ್ಟು ಗೊತ್ತೆ? ಇಲ್ಲಿದೆ ಅಂಕಿ ಅಂಶ

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

(28 year old woman kills husband with her lover in Mumbai)

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ