AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ.

ಪ್ರಿಯಕರನ ಜತೆಗೂಡಿ ಪತಿಯ ಹತ್ಯೆಗೈದು ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟ ಮಹಿಳೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: Jun 01, 2021 | 11:22 PM

Share

ಮುಂಬೈ: 28 ವರ್ಷದ ಮಹಿಳೆಯೋರ್ವಳು ತನ್ನ ಪ್ರಿಯಕರನ ಜತೆಗೂಡಿ ಗಂಡನನ್ನು ಹತ್ಯಗೈದು ತನ್ನ ಮನೆಯಲ್ಲೇ ಹೂತಿಟ್ಟ ಘಟನೆಯೊಂದು ಪಶ್ಚಿಮ ಮುಂಬೈನ ಉಪನಗರವೊಂದರಲ್ಲಿ ನಡೆದಿದೆ. ಮಹಿಳೆಯನ್ನು ರಶೀದಾ ಶೇಖ್ ಎಂದು ಗುರುತಿಸಲಾಗಿದ್ದು, ಪ್ರಿಯಕರ ಅಮಿತ್ ಮಿಶ್ರಾ ಎಂಬಾತನ ಜತೆ ಸೇರಿ ಈ ಕೃತ್ಯ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ರಶೀದಾ ಶೇಖ್​ಳನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರ ಅಮಿತ್ ಮಿಶ್ರಾ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ನಡೆದು ಸುಮಾರು 12 ದಿನಗಳು ನಡೆದಿವೆ ಎಂದು ಅಂದಾಜಿಸಲಾಗಿದ್ದು,  ಮಗಳ ಕಣ್ಮುಂದೆಯೇ ಪತಿ ರಯೀಸ್ ಶೇಖ್​ನ ಕತ್ತನ್ನು ಮೊನಚಾದ ಆಯುಧದಿಂದ ಕೊಯ್ದು ಕೊಲೆ ಮಾಡಿದ್ದಾರೆ ಎಂದು ಎಂದು ರಶೀದಾ ಶೇಖ್ ಮತ್ತು ಆಕೆಯ ಪ್ರಿಯಕರ ಅಮಿತ್ ಮಿಶ್ರಾರ ಮೇಲೆ ಆರೋಪಿಸಲಾಗಿದೆ. ಜತೆಗೆ ರಶೀದಾ ಶೇಖ್ ಗಂಡನ ಮೃತದೇಹವನ್ನು ತನ್ನ ಬೆಡ್​ರೂಂನಲ್ಲೇ ಸುಟ್ಟುಹಾಕಿದ್ದಾಳೆ ಎಂದೂ ಹೇಳಲಾಗಿದೆ.

ಹತ್ಯೆಗೊಳಗಾದ ರಯೀಸ್ ಶೇಖ್ ಬಟ್ಟೆ ಅಂಗಡಿ ಒಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಒಂದು ವಾರಗಳಿಂದ ಆತ ಕಾಣದೇ ಇದ್ದಾಗ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಬೆಡ್​ರೂಂನಲ್ಲಿ ಸುಡಲ್ಪಟ್ಟ ದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ದೇಶ ಮತ್ತು ರಾಜ್ಯದಲ್ಲಿ ಕೊವಿಡ್​ನಿಂದ ಅನಾಥರಾದ ಮಕ್ಕಳೆಷ್ಟು ಗೊತ್ತೆ? ಇಲ್ಲಿದೆ ಅಂಕಿ ಅಂಶ

ಕೊವಿಡ್​ನಿಂದ ಬೇಗ ಗುಣಮುಖರಾಗೋದು ಹೇಗೆ?; ತಾವು ಉಪಯೋಗಿಸಿದ ತಂತ್ರ ಹೇಳಿದ ಅಭಿಷೇಕ್​ ಬಚ್ಚನ್​

(28 year old woman kills husband with her lover in Mumbai)

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್