AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಸ್ಟ್ರೀಟ್‌ನಲ್ಲಿ ಆಟವಾಡುತ್ತಿದ್ದಾಗ ಟ್ರಕ್‌ನಡಿ ಸಿಲುಕಿ 3 ವರ್ಷದ ಮಗು ನಜ್ಜುಗುಜ್ಜಾಗಿದೆ. ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಘಟನೆಯ ವಿವರ ತಿಳಿಯಲು ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ಮಗು ಸಾವು; ಶಾಕಿಂಗ್ ವಿಡಿಯೋ ವೈರಲ್
ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ನುಜ್ಜುಗುಜ್ಜಾದ ಮಗು
ಸುಷ್ಮಾ ಚಕ್ರೆ
|

Updated on: Nov 28, 2024 | 8:59 PM

Share

ಗಾಜಿಯಾಬಾದ್: ದುರಂತ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವೇವ್ ಸಿಟಿಯಲ್ಲಿ ಇಂದು 3 ವರ್ಷದ ಮಗುವಾಗಿದ್ದ ಆರವ್ ಬೀದಿಯಲ್ಲಿ ಆಟವಾಡುತ್ತಿದ್ದಾಗ ಟ್ರಕ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಅಪಘಾತದ ನಂತರ, ಆರವ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು.

ಇನ್ನು, ಪೊಲೀಸರು ಆ ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದು, ಟ್ರಕ್ ಚಾಲಕ ತಲೆಮರೆಸಿಕೊಂಡಿದ್ದಾನೆ. ಈ ನಡುವೆ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆ ವರದಿಗಾಗಿ ಕಳುಹಿಸಲಾಗಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗು ಆಟವಾಡುತ್ತಿದ್ದಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾದ ಕ್ಷಣವನ್ನು ವೀಡಿಯೊದಲ್ಲಿ ಕಾಣಬಹುದು. ಟ್ರಕ್ ವೇಗವಾಗಿ ಹೋದ ನಂತರ ಒಬ್ಬ ವ್ಯಕ್ತಿಯು ಮಗುವಿನ ಬಳಿಗೆ ಬಂದು ಆ ಮಗುವನ್ನು ಎತ್ತಿ ಪರೀಕ್ಷಿಸಿದನು.

ಈಗಾಗಲೇ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ