AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾಗೆ ಟೋಪಿ ಹಾಕಿ ಲಕ್ಷಾಂತರ ರೂ ಇನ್ಸೆಂಟೀವ್ ಪಡೆದಿದ್ದರು.. ಅವರಲ್ಲಿ ಒಬ್ಬನಿಗೆ ಕೊರೊನಾ!

ಬೆಂಗಳೂರು: ನಿಗದಿತ ಟ್ರಿಪ್​ಗಳನ್ನ ನಿರ್ವಹಿಸದೆ ಇರುವುದರ ಜೊತೆಗೆ 50ಕ್ಕೂ ಹೆಚ್ಚು ಟ್ರಿಪ್​ ಮಾಡಿರುವಂಥೆ ದಾಖಲೆಗಳನ್ನ ತೋರಿಸಿ ಇನ್ಸೆಂಟೀವ್ ಪಡೆಯುತ್ತಿದ್ದ ನಾಲ್ವರು ಚಾಲಕರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ರವಿ, ಮನು‌, ಸತೀಶ್ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ. ಓಲಾ ಕಂಪನಿಯಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾತುತ್ತಿದ್ದ ಇವರು 50ಕ್ಕೂ ಹೆಚ್ಚು ಟ್ರಿಪ್ ಮಾಡಿದರೆ ಇನ್ಸೆಂಟೀವ್ ಸಿಗುತ್ತೆ ಎಂಬ ಕಂಪನಿ ನಿಯಮವನ್ನೇ ಬಂಡವಾಳ ಮಾಡಿಕೊಂಡು ಈ ಕೃತ್ಯ ಎಸಗಲು ಮುಂದಾದರು. ಟೋಪಿ ಹಾಕಿದ್ದು ಹೇಗೆ? ಬಂಧಿತ ನಾಲ್ವರು ಆರೋಪಿಗಳು […]

ಓಲಾಗೆ ಟೋಪಿ ಹಾಕಿ ಲಕ್ಷಾಂತರ ರೂ ಇನ್ಸೆಂಟೀವ್ ಪಡೆದಿದ್ದರು.. ಅವರಲ್ಲಿ ಒಬ್ಬನಿಗೆ  ಕೊರೊನಾ!
ಸಾಧು ಶ್ರೀನಾಥ್​
|

Updated on: Jun 11, 2020 | 5:21 PM

Share

ಬೆಂಗಳೂರು: ನಿಗದಿತ ಟ್ರಿಪ್​ಗಳನ್ನ ನಿರ್ವಹಿಸದೆ ಇರುವುದರ ಜೊತೆಗೆ 50ಕ್ಕೂ ಹೆಚ್ಚು ಟ್ರಿಪ್​ ಮಾಡಿರುವಂಥೆ ದಾಖಲೆಗಳನ್ನ ತೋರಿಸಿ ಇನ್ಸೆಂಟೀವ್ ಪಡೆಯುತ್ತಿದ್ದ ನಾಲ್ವರು ಚಾಲಕರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರನ್ನು ರವಿ, ಮನು‌, ಸತೀಶ್ ಮತ್ತು ನಾಗೇಶ್ ಎಂದು ಗುರುತಿಸಲಾಗಿದೆ. ಓಲಾ ಕಂಪನಿಯಲ್ಲಿ ಕ್ಯಾಬ್ ಚಾಲಕರಾಗಿ ಕೆಲಸ ಮಾತುತ್ತಿದ್ದ ಇವರು 50ಕ್ಕೂ ಹೆಚ್ಚು ಟ್ರಿಪ್ ಮಾಡಿದರೆ ಇನ್ಸೆಂಟೀವ್ ಸಿಗುತ್ತೆ ಎಂಬ ಕಂಪನಿ ನಿಯಮವನ್ನೇ ಬಂಡವಾಳ ಮಾಡಿಕೊಂಡು ಈ ಕೃತ್ಯ ಎಸಗಲು ಮುಂದಾದರು. ಟೋಪಿ ಹಾಕಿದ್ದು ಹೇಗೆ? ಬಂಧಿತ ನಾಲ್ವರು ಆರೋಪಿಗಳು ಬೇರೆ ಬೇರೆ ಸಿಮ್​ಕಾರ್ಡ್​ಗಳನ್ನು ಬಳಸಿ ಅವರೇ ಟ್ರಿಪ್​ ಬುಕ್​ ಮಾಡುತ್ತಿದ್ದರು. ನಂತ್ರ Mock ಲೊಕೇಶನ್​ ಎಂಬ ಌಪ್​ ಒಂದನ್ನು ಬಳಸಿ ಗಾಡಿ ಟ್ರಿಪ್ ನಿರ್ವಹಿಸಿದೆ ಎಂದು ಕಿಲೋಮೀಟರ್​ಗಳನ್ನ ಸ್ಕಿಪ್ ಮಾಡುತ್ತಿದ್ದರು. ಇದರಿಂದ ಪ್ರತಿ ದಿನವೂ 50ಕ್ಕಿಂತ ಹೆಚ್ಚು ಟ್ರಿಪ್​ಗಳನ್ನು ಮಾಡಿರುವ ಹಾಗೆ ಬಿಂಬಿಸಿ ಕಂಪನಿಯಿಂದ ಈವರೆಗೆ ಲಕ್ಷಾಂತರ ರೂಪಾಯಿ ಇನ್ಸೆಂಟೀವ್ ಪಡೆದಿದ್ದರು. ಸದ್ಯ ನಾಲ್ವರನ್ನು ಬಂಧಿಸಿರುವ ಸಿಸಿಬಿ ಅಧಿಕಾರಿಗಳು ಇವರಿಂದ 500 ಸಿಮ್​​ಕಾರ್ಡ್ ಮತ್ತು 3 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಒರ್ವ ಅರೋಪಿಗೆ ಕೋವಿಡ್ ಸೋಂಕು ದೃಢ: ನಾಲ್ಕು ಅರೋಪಿಗಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಒರ್ವ ಅರೋಪಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಆರೋಪಿಗಳನ್ನು ಬಂಧಿಸಿ ತನಿಖೆ ಮಾಡಿದ್ದ ಇಬ್ಬರು ಇನ್​ಸ್ಪೆಕ್ಟರ್​ಗಳಿಗೆ ಮತ್ತು ಐದು ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ. ಸಿಸಿಬಿ ಕಚೇರಿಗೆ ಸ್ಯಾನಿಟೈಜ್ ಮಾಡಲಾಗತ್ತದೆ. ಸೋಂಕಿತ ಆರೋಪಿಯನ್ನು ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗುವುದು ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು