AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ವಿಚಾರ, ತೆಂಗಿನ ತೋಟದಲ್ಲಿ ಗ್ರಾ.ಪಂ ಮಾಜಿ ಸದಸ್ಯನ ಮೇಲೆ ಐವರಿಂದ ಅಟ್ಯಾಕ್

ಹಾಸನ: ಆಸ್ತಿ, ಜಮೀನು ವಿಚಾರಗಳು ವ್ಯಕ್ತಿಯನ್ನ ಎಂತಹ ತಪ್ಪುಗಳನ್ನು ಬೇಕಾದರೂ ಮಾಡಲು ಪ್ರೇರೇಪಿಸುತ್ತವೆ. ಅದೇ ರೀತಿ ತಪ್ಪು ಮಾಡಿ ಶಿಕ್ಷೆ ಅನುಭವಿಸಿದವರು ಬಹಳ ಮಂದಿ. ಜಮೀನು ವಿಚಾರಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮದನೆ ಗ್ರಾಮದ ತೆಂಗಿನ ತೋಟದಲ್ಲಿ ನಡೆದಿದೆ. ಜಮೀನು ವಿಚಾರವಾಗಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುನಿಲ್ ಕುಮಾರ್ ಮೇಲೆ ಗ್ರಾಮದ ಧನಂಜಯ್, ಸತೀಶ್, ಜವರೇಗೌಡ, ಕುಮಾರ್, ನಟೇಶ್ ಎಂಬುವವರು ಸೇರಿ ಹಲ್ಲೆ ಮಾಡಿದ್ದಾರೆ. ಈ ಐವರು ದೊಣ್ಣೆ, ಬಡಿಗೆಗಳನ್ನು […]

ಜಮೀನು ವಿಚಾರ, ತೆಂಗಿನ ತೋಟದಲ್ಲಿ ಗ್ರಾ.ಪಂ ಮಾಜಿ ಸದಸ್ಯನ ಮೇಲೆ ಐವರಿಂದ ಅಟ್ಯಾಕ್
ಆಯೇಷಾ ಬಾನು
|

Updated on:Jun 01, 2020 | 2:48 PM

Share

ಹಾಸನ: ಆಸ್ತಿ, ಜಮೀನು ವಿಚಾರಗಳು ವ್ಯಕ್ತಿಯನ್ನ ಎಂತಹ ತಪ್ಪುಗಳನ್ನು ಬೇಕಾದರೂ ಮಾಡಲು ಪ್ರೇರೇಪಿಸುತ್ತವೆ. ಅದೇ ರೀತಿ ತಪ್ಪು ಮಾಡಿ ಶಿಕ್ಷೆ ಅನುಭವಿಸಿದವರು ಬಹಳ ಮಂದಿ. ಜಮೀನು ವಿಚಾರಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮದನೆ ಗ್ರಾಮದ ತೆಂಗಿನ ತೋಟದಲ್ಲಿ ನಡೆದಿದೆ.

ಜಮೀನು ವಿಚಾರವಾಗಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸುನಿಲ್ ಕುಮಾರ್ ಮೇಲೆ ಗ್ರಾಮದ ಧನಂಜಯ್, ಸತೀಶ್, ಜವರೇಗೌಡ, ಕುಮಾರ್, ನಟೇಶ್ ಎಂಬುವವರು ಸೇರಿ ಹಲ್ಲೆ ಮಾಡಿದ್ದಾರೆ. ಈ ಐವರು ದೊಣ್ಣೆ, ಬಡಿಗೆಗಳನ್ನು ಹಿಡಿದು ಸುನಿಲ್ ಕುಮಾರ್​ ತಪ್ಪಿಸಿಕೊಂಡು ಓಡಲೆತ್ನಿಸಿದರೂ ಹಿಂಬಾಲಿಸಿ, ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Published On - 8:22 am, Mon, 1 June 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?