AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News; ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಒಂದೇ ಕುಟುಂಬ 5 ಜನರ ಸಾವು

ಮಂಗಳವಾರ ಗುಜರಾತ್ ಕಾಲುವೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 5 ಜನ ಪ್ರಾಣ ಕಳೆದುಕೊಂಡಿದ್ದಾರೆ.

Crime News; ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಒಂದೇ ಕುಟುಂಬ 5 ಜನರ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 15, 2022 | 11:35 AM

Share

ಕಚ್‌: ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು 5 ಜನ ಕಾಲುವೆಗೆ ಹಾರಿದ್ದಾರೆ, ಆದರೆ ಆ 5 ಜನ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು (ಮಂಗಳವಾರ) ಗುಜರಾತಿನ ಕಚ್‌ನ ನರ್ಮದಾ ಕಾಲುವೆಯಲ್ಲಿ ನಡೆದಿದೆ. ಒಂದೇ ಕುಟುಂಬದ ಐವರು ಮುಳುಗಿ ಸಾವನ್ನಪ್ಪಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಐವರು ಕಾಲುವೆಗೆ ಹಾರಿದ್ದಾರೆ. ಈ 5 ಮಂದಿಯು ಕೂಡ ಒಂದೇ ಕುಟುಂಬದವರು, ಇದೀಗ ಆ ಮಹಿಳೆಯನ್ನು ಕಾಪಾಡಲು ಹೋಗಿ 5 ಜನರು ಕೂಡ ಕಾಲುವೆಯಲ್ಲಿ ಮುಳುಗಿದ್ದಾರೆ.

ಮುಂದ್ರಾದ ಗುಂಡಾಲ ಗ್ರಾಮದ ನರ್ಮದಾ ಕಾಲುವೆಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಮುಳುಗಿ ಸಾವನ್ನಪ್ಪಿದ್ದಾರೆ. ಪೊಲೀಸರು ಎಲ್ಲಾ ಮೃತದೇಹಗಳನ್ನು ಕಾಲುವೆಯಿಂದ ಹೊರ ತೆಗೆದಿದ್ದಾರೆ. ನೀರು ತರಲು ಕಾಲುವೆಗೆ ಜಾರಿದ ಮಹಿಳೆಯನ್ನು ರಕ್ಷಿಸಲು ಕುಟುಂಬ ಸದಸ್ಯರು ಕಾಲುವೆಗೆ ಹಾರಿದ ನಂತರ ಘಟನೆ ಸಂಭವಿಸಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

Published On - 11:35 am, Tue, 15 November 22

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್