AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News; ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಒಂದೇ ಕುಟುಂಬ 5 ಜನರ ಸಾವು

ಮಂಗಳವಾರ ಗುಜರಾತ್ ಕಾಲುವೆಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ 5 ಜನ ಪ್ರಾಣ ಕಳೆದುಕೊಂಡಿದ್ದಾರೆ.

Crime News; ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಒಂದೇ ಕುಟುಂಬ 5 ಜನರ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 15, 2022 | 11:35 AM

Share

ಕಚ್‌: ಕಾಲುವೆಗೆ ಜಾರಿ ಬಿದ್ದ ಮಹಿಳೆಯನ್ನು ಕಾಪಾಡಲು 5 ಜನ ಕಾಲುವೆಗೆ ಹಾರಿದ್ದಾರೆ, ಆದರೆ ಆ 5 ಜನ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು (ಮಂಗಳವಾರ) ಗುಜರಾತಿನ ಕಚ್‌ನ ನರ್ಮದಾ ಕಾಲುವೆಯಲ್ಲಿ ನಡೆದಿದೆ. ಒಂದೇ ಕುಟುಂಬದ ಐವರು ಮುಳುಗಿ ಸಾವನ್ನಪ್ಪಿದ್ದಾರೆ. ಎಲ್ಲಾ ಮೃತದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ನೀರು ತರುವ ವೇಳೆ ಮಹಿಳೆ ಕಾಲುವೆಗೆ ಜಾರಿ ಬಿದ್ದಿದ್ದು, ಆಕೆಯನ್ನು ರಕ್ಷಿಸಲು ಐವರು ಕಾಲುವೆಗೆ ಹಾರಿದ್ದಾರೆ. ಈ 5 ಮಂದಿಯು ಕೂಡ ಒಂದೇ ಕುಟುಂಬದವರು, ಇದೀಗ ಆ ಮಹಿಳೆಯನ್ನು ಕಾಪಾಡಲು ಹೋಗಿ 5 ಜನರು ಕೂಡ ಕಾಲುವೆಯಲ್ಲಿ ಮುಳುಗಿದ್ದಾರೆ.

ಮುಂದ್ರಾದ ಗುಂಡಾಲ ಗ್ರಾಮದ ನರ್ಮದಾ ಕಾಲುವೆಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಮುಳುಗಿ ಸಾವನ್ನಪ್ಪಿದ್ದಾರೆ. ಪೊಲೀಸರು ಎಲ್ಲಾ ಮೃತದೇಹಗಳನ್ನು ಕಾಲುವೆಯಿಂದ ಹೊರ ತೆಗೆದಿದ್ದಾರೆ. ನೀರು ತರಲು ಕಾಲುವೆಗೆ ಜಾರಿದ ಮಹಿಳೆಯನ್ನು ರಕ್ಷಿಸಲು ಕುಟುಂಬ ಸದಸ್ಯರು ಕಾಲುವೆಗೆ ಹಾರಿದ ನಂತರ ಘಟನೆ ಸಂಭವಿಸಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

Published On - 11:35 am, Tue, 15 November 22

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?