AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ. ಮೇ 31ರಂದು ರಾತ್ರಿ […]

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:20 PM

Share

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ.

ಮೇ 31ರಂದು ರಾತ್ರಿ ಖಾಸಗಿ ಅಪಾರ್ಟ್​ಮೆಂಟ್​ನ ಕಂಬಿ ಕದಿಯಲು ಜಗನ್ ಹೋಗಿದ್ದ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿ ಜಗನ್​ ಸಿಕ್ಕಿಬಿದ್ದಿದ್ದ. ಆಗ ಬನಬಂದಂತೆ ಥಳಿಸಿ ಸೆಕ್ಯೂರಿಟಿ ಗಾರ್ಡ್​ಗಳು ಹೊರತಳ್ಳಿದ್ದರು. ನಂತರ ಮನೆಗೆ ತೆರಳುವಾಗ ಮನೆಯ ಮುಂದೆ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ.

ತನಿಖೆ ವೇಳೆ ಅಸಹಜ ಸಾವಲ್ಲ ಕೊಲೆ ಎಂಬುದು ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Published On - 11:53 am, Fri, 5 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ