AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ. ಮೇ 31ರಂದು ರಾತ್ರಿ […]

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:20 PM

Share

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ.

ಮೇ 31ರಂದು ರಾತ್ರಿ ಖಾಸಗಿ ಅಪಾರ್ಟ್​ಮೆಂಟ್​ನ ಕಂಬಿ ಕದಿಯಲು ಜಗನ್ ಹೋಗಿದ್ದ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿ ಜಗನ್​ ಸಿಕ್ಕಿಬಿದ್ದಿದ್ದ. ಆಗ ಬನಬಂದಂತೆ ಥಳಿಸಿ ಸೆಕ್ಯೂರಿಟಿ ಗಾರ್ಡ್​ಗಳು ಹೊರತಳ್ಳಿದ್ದರು. ನಂತರ ಮನೆಗೆ ತೆರಳುವಾಗ ಮನೆಯ ಮುಂದೆ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ.

ತನಿಖೆ ವೇಳೆ ಅಸಹಜ ಸಾವಲ್ಲ ಕೊಲೆ ಎಂಬುದು ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Published On - 11:53 am, Fri, 5 June 20

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’