AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ. ಮೇ 31ರಂದು ರಾತ್ರಿ […]

ಕಂಬಿ ಕದಿಯಲು ಹೋಗಿದ್ದ ಕಳ್ಳನ ಸಾವಿಗೆ ಟ್ವಿಸ್ಟ್​, ಆರೋಪಿಗಳು ಅರೆಸ್ಟ್​
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:20 PM

Share

ಬೆಂಗಳೂರು: ಶ್ರೀರಾಂಪುರದಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮೇ 31ರಂದು ಜಗನ್(23) ಎಂಬಾತನ ಅನುಮಾನಾಸ್ಪದ ಸಾವು ಸಂಭವಿಸಿತ್ತು. ನಂತರ ತನಿಖೆ ವೇಳೆ ಜಗನ್ ಕೊಲೆಯಾಗಿರುವ ವಿಷಯ ಬಯಲಾಗಿದೆ. ಕದಿಯಲು ಬಂದಿದ್ದ ಕಳ್ಳನನ್ನು ಕೊಲೆ ಮಾಡಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಗನ್, ಶ್ರೀರಾಮಪುರದಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸಾಕಷ್ಟು ಕಳ್ಳತನ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆ ಬಳಿಕವೂ ಅದೇ ಮಾದರಿಯ ಕೃತ್ಯ ಎಸಗಲು ಹೋಗಿದ್ದ.

ಮೇ 31ರಂದು ರಾತ್ರಿ ಖಾಸಗಿ ಅಪಾರ್ಟ್​ಮೆಂಟ್​ನ ಕಂಬಿ ಕದಿಯಲು ಜಗನ್ ಹೋಗಿದ್ದ. ಈ ವೇಳೆ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿ ಜಗನ್​ ಸಿಕ್ಕಿಬಿದ್ದಿದ್ದ. ಆಗ ಬನಬಂದಂತೆ ಥಳಿಸಿ ಸೆಕ್ಯೂರಿಟಿ ಗಾರ್ಡ್​ಗಳು ಹೊರತಳ್ಳಿದ್ದರು. ನಂತರ ಮನೆಗೆ ತೆರಳುವಾಗ ಮನೆಯ ಮುಂದೆ ಮೋರಿಗೆ ಬಿದ್ದು ಮೃತಪಟ್ಟಿದ್ದಾನೆ.

ತನಿಖೆ ವೇಳೆ ಅಸಹಜ ಸಾವಲ್ಲ ಕೊಲೆ ಎಂಬುದು ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಆರು ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಶ್ರೀರಾಂಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

Published On - 11:53 am, Fri, 5 June 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ