AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು. ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು. […]

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ
Follow us
ಸಾಧು ಶ್ರೀನಾಥ್​
|

Updated on: May 17, 2020 | 11:56 AM

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು.

ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು.

ರೌಡಿಶೀಟರ್ ಅಶೋಕ್ ತನ್ನ ಸಹಚರರ ಬಳಿಯಲ್ಲೇ ಹಪ್ತಾ ವಸೂಲಿ, ಹಣ ಸುಲಿಗೆ ಮಾಡ್ತಿದ್ದ. ಅಶೋಕ್ ನೀಡ್ತಿದ್ದ ಹಾವಳಿಗೆ ಬೇಸತ್ತು ಕೊಲೆ ಮಾಡಿ‌ದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ