AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು. ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು. […]

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 17, 2020 | 11:56 AM

Share

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು.

ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು.

ರೌಡಿಶೀಟರ್ ಅಶೋಕ್ ತನ್ನ ಸಹಚರರ ಬಳಿಯಲ್ಲೇ ಹಪ್ತಾ ವಸೂಲಿ, ಹಣ ಸುಲಿಗೆ ಮಾಡ್ತಿದ್ದ. ಅಶೋಕ್ ನೀಡ್ತಿದ್ದ ಹಾವಳಿಗೆ ಬೇಸತ್ತು ಕೊಲೆ ಮಾಡಿ‌ದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!