AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು. ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು. […]

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ
ಸಾಧು ಶ್ರೀನಾಥ್​
|

Updated on: May 17, 2020 | 11:56 AM

Share

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು.

ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು.

ರೌಡಿಶೀಟರ್ ಅಶೋಕ್ ತನ್ನ ಸಹಚರರ ಬಳಿಯಲ್ಲೇ ಹಪ್ತಾ ವಸೂಲಿ, ಹಣ ಸುಲಿಗೆ ಮಾಡ್ತಿದ್ದ. ಅಶೋಕ್ ನೀಡ್ತಿದ್ದ ಹಾವಳಿಗೆ ಬೇಸತ್ತು ಕೊಲೆ ಮಾಡಿ‌ದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

Follow Us
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!