Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು. ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು. […]

ಶಿಷ್ಯಂದಿರಿಂದಲೇ ರೌಡಿಶೀಟರ್ ಕೊಲೆ, 7 ಆರೋಪಿಗಳ ಬಂಧನ
Follow us
ಸಾಧು ಶ್ರೀನಾಥ್​
|

Updated on: May 17, 2020 | 11:56 AM

ಬೆಂಗಳೂರು: ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬ್ಯಾಟರಾಯನಪುರ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಚೇತನ್ ಅಲಿಯಾಸ್ ಚೇತು, ಅಭಿಷೇಕ್ ಅಲಿಯಾಸ್ ಕುಳ್ಳ, ಅಭಿ‌, ಅಂದಾನಿ, ಯಶ್ವಂತ್ ಅಲಿಯಾಸ್ ಕರಿಯ, ರಾಜು ಅಲಿಯಾಸ್ ಸೈಕೋಪೂಮಾ, ಕೌಶಿಕ್ ಬಂಧಿತ ಆರೋಪಿಗಳು.

ಶಿಷ್ಯಂದಿರಿಂದಲೇ ಗುರುವಿನ ಕೊಲೆ: ಮೇ 7ರಂದು ರಾತ್ರಿ ಮಾರುತಿ ನಗರದಲ್ಲಿ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಅಶೋಕ್​ನನ್ನು ಆರೋಪಿಗಳು ಕೊಚ್ಚಿ ಕೊಲೆ ಮಾಡಿದ್ದರು. ಇವರೆಲ್ಲಾ ಮೃತ ರೌಡಿಶೀಟರ್ ಅಶೋಕ್ ಸ್ನೇಹಿತರು ಹಾಗೂ ಶಿಷ್ಯಂದಿರು.

ರೌಡಿಶೀಟರ್ ಅಶೋಕ್ ತನ್ನ ಸಹಚರರ ಬಳಿಯಲ್ಲೇ ಹಪ್ತಾ ವಸೂಲಿ, ಹಣ ಸುಲಿಗೆ ಮಾಡ್ತಿದ್ದ. ಅಶೋಕ್ ನೀಡ್ತಿದ್ದ ಹಾವಳಿಗೆ ಬೇಸತ್ತು ಕೊಲೆ ಮಾಡಿ‌ದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ