AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಯಾಬಾದ್: ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದ ಸಂಬಂಧಿ

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಗಾಜಿಯಾಬಾದ್: ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದ ಸಂಬಂಧಿ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Oct 08, 2023 | 10:04 AM

Share

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಆಕೆಯ ಸಂಬಂಧಿಕರು ನೀಡಿದ ದೂರಿನ ಪ್ರಕಾರ, ಶುಕ್ರವಾರ ರಾತ್ರಿ ಪಕ್ಕದ ಮನೆಯ ಟೆರೇಸ್‌ನಲ್ಲಿ ತಿಂಡಿಗಳನ್ನು ಕೊಡುವ ನೆಪದಲ್ಲಿ ಸಂಬಂಧಿಯೊಬ್ಬರು ಅವಳನ್ನು ತನ್ನೊಂದಿಗೆ ಕರೆದೊಯ್ದಿದ್ದರು.

ಟೆರೇಸ್ ಮೇಲೆ ಅನುಚಿತವಾಗಿ ಅವಳನ್ನು ಮುಟ್ಟಲು ಪ್ರಾರಂಭಿಸಿದ್ದ. ಆಕೆ ಆಕ್ಷೇಪ ವ್ಯಕ್ತಪಡಿಸಿದಾಗ ಬಾಲಕಿಯನ್ನು ಹತ್ಯೆ ಮಾಡಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಡಿಸಿಪಿ (ನಗರ) ನಿಪುನ್ ಅಗರ್ವಾಲ್ ಹೇಳಿದ್ದಾರೆ.

ಸಂತ್ರಸ್ತೆಯನ್ನು ಕುಟುಂಬದವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಕೊಂಡಿದ್ದಾರೆ ಮತ್ತು ತಾಯಿಯ ಚಿಕ್ಕಪ್ಪ ಅವಳನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: ಎಮ್ಮೆಯ ಕರು ಮೇಲೆ ಕಾಮುಕನಿಂದ ಅತ್ಯಾಚಾರ; ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮಾಲೀಕರು

ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು