AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಿಯಾಬಾದ್: ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದ ಸಂಬಂಧಿ

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಗಾಜಿಯಾಬಾದ್: ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಉಸಿರುಗಟ್ಟಿಸಿ ಕೊಂದ ಸಂಬಂಧಿ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Oct 08, 2023 | 10:04 AM

Share

ಲೈಂಗಿಕ ಕಿರುಕುಳವನ್ನು ವಿರೋಧಿಸಿದ್ದಕ್ಕೆ 7 ವರ್ಷದ ಬಾಲಕಿಯನ್ನು ಸಂಬಂಧಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾ ಭಟ್ಟಾ ಪ್ರದೇಶದಲ್ಲಿನ ತನ್ನ ತಾಯಿಯ ಮಾವನ ಮನೆಗೆ ಬಂದಿದ್ದ ಬಾಲಕಿಯನ್ನು ಸಂಬಂಧಿಕರೊಬ್ಬರು ಕೆಟ್ಟದಾಗಿ ಸ್ಪರ್ಶಿಸಿದ್ದಾರೆ, ಬಾಲಕಿ ಅದನ್ನು ವಿರೋಧಿಸಿದ್ದಾಳೆ, ಕೋಪಗೊಂಡ ಆರೋಪಿಯು ಬಾಲಕಿಯನ್ನು ಕೊಲೆ ಮಾಡಿದ್ದಾನೆ.

ಆಕೆಯ ಸಂಬಂಧಿಕರು ನೀಡಿದ ದೂರಿನ ಪ್ರಕಾರ, ಶುಕ್ರವಾರ ರಾತ್ರಿ ಪಕ್ಕದ ಮನೆಯ ಟೆರೇಸ್‌ನಲ್ಲಿ ತಿಂಡಿಗಳನ್ನು ಕೊಡುವ ನೆಪದಲ್ಲಿ ಸಂಬಂಧಿಯೊಬ್ಬರು ಅವಳನ್ನು ತನ್ನೊಂದಿಗೆ ಕರೆದೊಯ್ದಿದ್ದರು.

ಟೆರೇಸ್ ಮೇಲೆ ಅನುಚಿತವಾಗಿ ಅವಳನ್ನು ಮುಟ್ಟಲು ಪ್ರಾರಂಭಿಸಿದ್ದ. ಆಕೆ ಆಕ್ಷೇಪ ವ್ಯಕ್ತಪಡಿಸಿದಾಗ ಬಾಲಕಿಯನ್ನು ಹತ್ಯೆ ಮಾಡಿದ್ದಾನೆ. ಬಾಲಕಿ ಪ್ರಜ್ಞೆ ತಪ್ಪಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಡಿಸಿಪಿ (ನಗರ) ನಿಪುನ್ ಅಗರ್ವಾಲ್ ಹೇಳಿದ್ದಾರೆ.

ಸಂತ್ರಸ್ತೆಯನ್ನು ಕುಟುಂಬದವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಕೊಂಡಿದ್ದಾರೆ ಮತ್ತು ತಾಯಿಯ ಚಿಕ್ಕಪ್ಪ ಅವಳನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: ಎಮ್ಮೆಯ ಕರು ಮೇಲೆ ಕಾಮುಕನಿಂದ ಅತ್ಯಾಚಾರ; ಸಿಸಿಟಿವಿ ವಿಡಿಯೋ ನೋಡಿ ಬೆಚ್ಚಿಬಿದ್ದ ಮಾಲೀಕರು

ಭಾರತೀಯ ದಂಡ ಸಂಹಿತೆ (IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್