AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು

ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು
Crime SceneImage Credit source: Times Of India
ಅಕ್ಷಯ್​ ಪಲ್ಲಮಜಲು​​
|

Updated on: Jun 27, 2023 | 5:43 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ನಡೆದ ಭಯಾನಕ ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಮವಾರ ರಾತ್ರಿ ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯು ಆ ವ್ಯಕ್ತಿ ಅಂಗಡಿಯ ಮುಂದೆನೇ ನಡೆದಿದೆ ಎಂದು ಹೇಳಿದೆ.

ಪೊಲೀಸರ ಪ್ರಕಾರ, ಸಂಸಾರ್ ಸಿಂಗ್ ರಾತ್ರಿ 9 ಗಂಟೆ ಸುಮಾರಿಗೆ ತನ್ನ ಅಂಗಡಿಯನ್ನು ಬಂದ್​​ ಮಾಡಿ ಮೋಟಾರ್‌ ಸೈಕಲ್‌ನಲ್ಲಿ ಹೋಗುವ ಹೊತ್ತಿಗೆ, ಇಬ್ಬರು ವ್ಯಕ್ತಿಗಳು ಅವರ ಬಳಿಗೆ ಬಂದು, ಅವರ ಕೈಯಲ್ಲಿದ್ದ ಹಣ ಬ್ಯಾಗನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ, ಆದರೆ ಸಂಸಾರ್ ಸಿಂಗ್ ಆ ಕಳ್ಳರ ಜತೆಗೆ ಹೋರಾಡಿದ್ದಾರೆ. ಆದರೆ ದರೋಡೆಕೋರರು ಬಂದೂಕನ್ನು ತೋರಿಸಿ ಸಂಸಾರ್ ಸಿಂಗ್​​ಗೆ ಬೆದರಿಕೆ ಹಾಕಿದ್ದಾರೆ. ಈ ಸಮಯದಲ್ಲಿ ಪ್ರಾಣ ಉಳಿಸಿಕೊಂಡರೆ ಸಾಕು ಎಂದು ಹಣವನ್ನು ಆ ದರೋಡೆಕೋರರಿಗೆ ನೀಡಿದ್ದಾರೆ, ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Bengal Crime: ಮಹಿಳೆ ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಪತ್ತೆಯಾಯ್ತು ಅಸ್ಥಿಪಂಜರ

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಕೋರರನ್ನು ಪತ್ತೆ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ