Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು

ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು
Crime SceneImage Credit source: Times Of India
Follow us
|

Updated on: Jun 27, 2023 | 5:43 PM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ನಡೆದ ಭಯಾನಕ ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಮವಾರ ರಾತ್ರಿ ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯು ಆ ವ್ಯಕ್ತಿ ಅಂಗಡಿಯ ಮುಂದೆನೇ ನಡೆದಿದೆ ಎಂದು ಹೇಳಿದೆ.

ಪೊಲೀಸರ ಪ್ರಕಾರ, ಸಂಸಾರ್ ಸಿಂಗ್ ರಾತ್ರಿ 9 ಗಂಟೆ ಸುಮಾರಿಗೆ ತನ್ನ ಅಂಗಡಿಯನ್ನು ಬಂದ್​​ ಮಾಡಿ ಮೋಟಾರ್‌ ಸೈಕಲ್‌ನಲ್ಲಿ ಹೋಗುವ ಹೊತ್ತಿಗೆ, ಇಬ್ಬರು ವ್ಯಕ್ತಿಗಳು ಅವರ ಬಳಿಗೆ ಬಂದು, ಅವರ ಕೈಯಲ್ಲಿದ್ದ ಹಣ ಬ್ಯಾಗನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ, ಆದರೆ ಸಂಸಾರ್ ಸಿಂಗ್ ಆ ಕಳ್ಳರ ಜತೆಗೆ ಹೋರಾಡಿದ್ದಾರೆ. ಆದರೆ ದರೋಡೆಕೋರರು ಬಂದೂಕನ್ನು ತೋರಿಸಿ ಸಂಸಾರ್ ಸಿಂಗ್​​ಗೆ ಬೆದರಿಕೆ ಹಾಕಿದ್ದಾರೆ. ಈ ಸಮಯದಲ್ಲಿ ಪ್ರಾಣ ಉಳಿಸಿಕೊಂಡರೆ ಸಾಕು ಎಂದು ಹಣವನ್ನು ಆ ದರೋಡೆಕೋರರಿಗೆ ನೀಡಿದ್ದಾರೆ, ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Bengal Crime: ಮಹಿಳೆ ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಪತ್ತೆಯಾಯ್ತು ಅಸ್ಥಿಪಂಜರ

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಕೋರರನ್ನು ಪತ್ತೆ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ