AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು

ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Crime News: 70ರ ವೃದ್ಧನಿಗೆ ಬಂದೂಕು ತೋರಿಸಿ, 1 ಲಕ್ಷ ರೂ, ಹಣವನ್ನು ಕಸಿದುಕೊಂಡು ಪರಾರಿಯಾದ ದರೋಡೆಕೋರರು
Crime SceneImage Credit source: Times Of India
ಅಕ್ಷಯ್​ ಪಲ್ಲಮಜಲು​​
|

Updated on: Jun 27, 2023 | 5:43 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ನಡೆದ ಭಯಾನಕ ಘಟನೆಯೊಂದರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಸೋಮವಾರ ರಾತ್ರಿ ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ 70 ವರ್ಷ ವಯಸ್ಸಿನ ಅಂಗಡಿ ಮಾಲೀಕನ ಕೈಯಿಂದ 1 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯು ಆ ವ್ಯಕ್ತಿ ಅಂಗಡಿಯ ಮುಂದೆನೇ ನಡೆದಿದೆ ಎಂದು ಹೇಳಿದೆ.

ಪೊಲೀಸರ ಪ್ರಕಾರ, ಸಂಸಾರ್ ಸಿಂಗ್ ರಾತ್ರಿ 9 ಗಂಟೆ ಸುಮಾರಿಗೆ ತನ್ನ ಅಂಗಡಿಯನ್ನು ಬಂದ್​​ ಮಾಡಿ ಮೋಟಾರ್‌ ಸೈಕಲ್‌ನಲ್ಲಿ ಹೋಗುವ ಹೊತ್ತಿಗೆ, ಇಬ್ಬರು ವ್ಯಕ್ತಿಗಳು ಅವರ ಬಳಿಗೆ ಬಂದು, ಅವರ ಕೈಯಲ್ಲಿದ್ದ ಹಣ ಬ್ಯಾಗನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ, ಆದರೆ ಸಂಸಾರ್ ಸಿಂಗ್ ಆ ಕಳ್ಳರ ಜತೆಗೆ ಹೋರಾಡಿದ್ದಾರೆ. ಆದರೆ ದರೋಡೆಕೋರರು ಬಂದೂಕನ್ನು ತೋರಿಸಿ ಸಂಸಾರ್ ಸಿಂಗ್​​ಗೆ ಬೆದರಿಕೆ ಹಾಕಿದ್ದಾರೆ. ಈ ಸಮಯದಲ್ಲಿ ಪ್ರಾಣ ಉಳಿಸಿಕೊಂಡರೆ ಸಾಕು ಎಂದು ಹಣವನ್ನು ಆ ದರೋಡೆಕೋರರಿಗೆ ನೀಡಿದ್ದಾರೆ, ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Bengal Crime: ಮಹಿಳೆ ಕಾಣೆಯಾಗಿ 3 ವರ್ಷಗಳ ಬಳಿಕ ಸೆಪ್ಟಿಕ್ ಟ್ಯಾಂಕ್​ನಲ್ಲಿ ಪತ್ತೆಯಾಯ್ತು ಅಸ್ಥಿಪಂಜರ

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ದರೋಡೆಕೋರರನ್ನು ಪತ್ತೆ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ