AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!! ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು […]

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2020 | 10:47 AM

Share

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!!

ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು ಕಳ್ಳ ಸಾಗಾಣೆ ಮಾಡುವುದು ಮಾಮೂಲು. ಆದ್ರೆ ಈ ಬಾರಿ ಹೊಚ್ಚಹೊಸ ಆಡುಗೆ ಕುಕ್ಕರ್ ನಲ್ಲಿಟ್ಟುಕೊಂಡು ಕಳ್ಳಸಾಗಣೆ ಮಾಡಲಾಗಿದೆ. ಆರೋಪಿ ಪ್ರಯಾಣಿಕ ಜೆಡ್ಡಾದಿಂದ ಕ್ಯಾಲಿಕಟ್​ಗೆ ವಿಮಾನದಲ್ಲಿ ಬಂದಿದ್ದ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು