AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!! ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು […]

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!
ಸಾಧು ಶ್ರೀನಾಥ್​
|

Updated on: Sep 05, 2020 | 10:47 AM

Share

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!!

ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು ಕಳ್ಳ ಸಾಗಾಣೆ ಮಾಡುವುದು ಮಾಮೂಲು. ಆದ್ರೆ ಈ ಬಾರಿ ಹೊಚ್ಚಹೊಸ ಆಡುಗೆ ಕುಕ್ಕರ್ ನಲ್ಲಿಟ್ಟುಕೊಂಡು ಕಳ್ಳಸಾಗಣೆ ಮಾಡಲಾಗಿದೆ. ಆರೋಪಿ ಪ್ರಯಾಣಿಕ ಜೆಡ್ಡಾದಿಂದ ಕ್ಯಾಲಿಕಟ್​ಗೆ ವಿಮಾನದಲ್ಲಿ ಬಂದಿದ್ದ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ