AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!! ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು […]

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!
ಸಾಧು ಶ್ರೀನಾಥ್​
|

Updated on: Sep 05, 2020 | 10:47 AM

Share

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!!

ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು ಕಳ್ಳ ಸಾಗಾಣೆ ಮಾಡುವುದು ಮಾಮೂಲು. ಆದ್ರೆ ಈ ಬಾರಿ ಹೊಚ್ಚಹೊಸ ಆಡುಗೆ ಕುಕ್ಕರ್ ನಲ್ಲಿಟ್ಟುಕೊಂಡು ಕಳ್ಳಸಾಗಣೆ ಮಾಡಲಾಗಿದೆ. ಆರೋಪಿ ಪ್ರಯಾಣಿಕ ಜೆಡ್ಡಾದಿಂದ ಕ್ಯಾಲಿಕಟ್​ಗೆ ವಿಮಾನದಲ್ಲಿ ಬಂದಿದ್ದ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ