AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!! ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು […]

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು! ಆದ್ರೆ ಅದು ಕುಕ್ಕರ್​ನಲ್ಲೂ ಉಂಟು!!!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 05, 2020 | 10:47 AM

Share

ದೇವರನಾಡು ಕೇರಳಕ್ಕೂ ಚಿನ್ನಕ್ಕೂ ವಿಶೇಷ ನಂಟು ಇದೆ! ಹಾಗಂತ ಕೇರಳ ಜನ ಸಿಕ್ಕಾಪಟ್ಟೆ ಚಿನ್ನ ಇಷ್ಟಪಡ್ತಾರೆ. ಬಳಕೆ ಮಾಡ್ತಾರೆ ಅಂತಲ್ಲ. ಹೆಚ್ಚಾಗಿ ಕೊಲ್ಲಿ ರಾಷ್ಟ್ರಗಳ ಸಂಪರ್ಕದಲ್ಲಿ ನಡೆಯುವ ಗೋಲ್ಡ್​ ಸ್ಮಗ್ಲಿಂಗ್ ದಂಧೆಯೇ ಇಲ್ಲಿನ ಚಿನ್ನ ವ್ಯಾಪಾರದ ಜೀವಾಳ. ಆದ್ರೆ ಅದೀಗ ಕುಕ್ಕರ್​ನಲ್ಲೂ ಪತ್ತೆಯಾಗಿದೆ ಎಂಬುದೇ ಸದ್ಯದ ಕುತೂಹಲ!!!

ಹೌದು, ಕ್ಯಾಲಿಕಟ್​ ವಿಮಾನ ನಿಲ್ದಾಣದಲ್ಲಿ ವಿಮಾನ ಪ್ರಯಾಣಿಕನೊಬ್ಬ ವಿಮಾನ ನಿಲ್ದಾಣ ಗುಪ್ತದಳ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಅವರಿಂದ 700 ಗ್ರಾಂ ತೂಕದಷ್ಟು ಕರಗಿರುವ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ. ಚಿನ್ನವನ್ನು ಎಲ್ಲೆಲ್ಲೋ ಇಟ್ಕೊಂಡು ಕಳ್ಳ ಸಾಗಾಣೆ ಮಾಡುವುದು ಮಾಮೂಲು. ಆದ್ರೆ ಈ ಬಾರಿ ಹೊಚ್ಚಹೊಸ ಆಡುಗೆ ಕುಕ್ಕರ್ ನಲ್ಲಿಟ್ಟುಕೊಂಡು ಕಳ್ಳಸಾಗಣೆ ಮಾಡಲಾಗಿದೆ. ಆರೋಪಿ ಪ್ರಯಾಣಿಕ ಜೆಡ್ಡಾದಿಂದ ಕ್ಯಾಲಿಕಟ್​ಗೆ ವಿಮಾನದಲ್ಲಿ ಬಂದಿದ್ದ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!