AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ತುಮಕೂರು: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು
ಮಧುಗಿರಿ ಪಟ್ಟಣದಲ್ಲಿ ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು (ಸಾಂದರ್ಭಿಕ ಚಿತ್ರ)
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jan 11, 2024 | 6:56 AM

Share

ತುಮಕೂರು, ಜ.11: ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಆತಂಕಕಾರಿ ಬೆಳವಣಿಗೆ: ಗಡಿ ಜಿಲ್ಲೆ ಕೋಲಾರದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ನೂರರತ್ತ! ಕಾರಣವೇನು

ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!