ತುಮಕೂರು: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು

ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ತುಮಕೂರು: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು
ಮಧುಗಿರಿ ಪಟ್ಟಣದಲ್ಲಿ ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ; ಹಾಸ್ಟೆಲ್ ವಾರ್ಡನ್ ಅಮಾನತು (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Jan 11, 2024 | 6:56 AM

ತುಮಕೂರು, ಜ.11: ಹಾಸ್ಟೆಲ್​ನಲ್ಲಿ ಉಳಿದುಕೊಂಡು 9ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಗರ್ಭಿಣಿಯಾದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಹಾಸ್ಟೆಲ್​ನಲ್ಲಿ ಬಾಲಕಿ ಚಲನವಲನವನ್ನು ಹಾಸ್ಟೆಲ್ ವಾರ್ಡನ್ ಗಮನಿಸಿಲ್ಲ, ಗರ್ಭಿಣಿಯಾದರೂ ಗೊತ್ತಾಗಿಲ್ಲ. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆ ವಾರ್ಡನ್ ನಿವೇದಿತಾರನ್ನು ಅಮಾನತು ಮಾಡಲಾಗಿದೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ‌‌ ನಿವಾಸಿಯಾಗಿರುವ ಬಾಲಕಿ ಮಧುಗಿರಿ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿದ್ದುಕೊಂಡು 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಸದ್ಯ ಈಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವಿನಿಂದ ತಾಯಿಯ ಜೊತೆಗೆ ಬಾಗೆಪಲ್ಲಿ ಆಸ್ಪತ್ರೆಗೆ ತೆರಳಿದ್ದಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಆತಂಕಕಾರಿ ಬೆಳವಣಿಗೆ: ಗಡಿ ಜಿಲ್ಲೆ ಕೋಲಾರದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ನೂರರತ್ತ! ಕಾರಣವೇನು

ಆಸ್ಪತ್ರೆ ಸಿಬ್ಬಂದಿ ಸ್ಕ್ಯಾನಿಂಗ್ ನಡೆಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಸ್ಥಳೀಯ ಯುವಕನ ಜೊತೆ ಬಾಲಕಿ ಲೈಗಿಂಕ ಸಂರ್ಪಕದಲ್ಲಿದ್ದಳು ಎನ್ನಲಾಗುತ್ತಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ತವ್ಯಲೋಪದಡಿ ಹಾಸ್ಟೆಲ್ ವಾರ್ಡನ್ ನಿವೇದಿತಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ‌ ಜಿ.ಪ್ರಭು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ