Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಮುಂದುವರೆಯುತ್ತಿರುವ ಜಗತ್ತಿನಲ್ಲಿ ಸೋದರ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅದರಂತೆ ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Kalaburagi News: ನಾಲ್ವರು ಅಪ್ರಾಪ್ತ ಬಾಲಕರಿಂದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಕಲಬುರಗಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 06, 2023 | 11:26 AM

ಕಲಬುರಗಿ: ಮುಂದುವರೆಯುತ್ತಿರುವ ಜಗತ್ತಿನಲ್ಲಿ ಸೋದರ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅದರಂತೆ ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕಲಬುರಗಿ(Kalaburagi)ನಗರ ಮಹಿಳಾ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ(ಜು.5) ಮಧ್ಯಾಹ್ನ ನಾಲ್ವರು ಅಪ್ರಾಪ್ತ ವಯಸ್ಸಿನ ಹುಡುಗರು ಬಾಲಕಿಯನ್ನ ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಸ್ವಸ್ಥ ಬಾಲಕಿಯನ್ನ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ಸೆಲ್ಫ್ ಆಕ್ಸಿಡೆಂಟ್; ಆಟೋ ಡ್ರೈವರ್ ಸಾವು

ಬೆಂಗಳೂರು: ಕುಡಿದ ಮತ್ತಿನಲ್ಲಿ ಸೆಲ್ಫ್ ಆಕ್ಸಿಡೆಂಟ್ ಮಾಡಿಕೊಂಡು ಆಟೋ ಡ್ರೈವರ್​ ಸಾವನ್ನಪ್ಪಿದ್ದ ಘಟನೆ ಎರಡು ದಿನಗಳ ಹಿಂದೆ ಎಫ್ಟಿಐ ರಿಂಗ್ ರೋಡ್​ನಿಂದ ಲಗ್ಗೆರೆ ಬ್ರಿಡ್ಜ್ ಕಡೆ ತೆರಳುತ್ತಿದ್ದ ವೇಳೆ ನಡೆದಿತ್ತು. ನಂಜುಂಡಸ್ವಾಮಿ (29) ಮೃತ ವ್ಯಕ್ತಿ. ಆಟೋಡ್ರೈವರ್ ನಂಜುಂಡ ಸ್ವಾಮಿ ಸೇರಿದಂತೆ ಮೂವರು ರಾತ್ರಿ ಪಾರ್ಟಿ ಮಾಡಿದ್ದಾರೆ. ತಡರಾತ್ರಿ 1:30 ಒನ್ ವೇನಲ್ಲಿ ಚಾಲನೆ ಮಾಡಿದ್ದ ಆಟೋ ಡ್ರೈವರ್. ಡಿವೈಡರ್​ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಕೊನೆಯುಸಿರೆಳದಿದ್ದಾನೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಸಂಬಂಧ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ

ಮನೆಯ ಕೋಣೆಯಲ್ಲಿ ಅವಿತು ಕೂತಿದ್ದ ಮೊಸಳೆ; ಭಯಭೀತರಾದ ಸ್ಥಳೀಯರು

ರಾಯಚೂರು: ತಾಲೂಕಿನ ಶಕ್ತಿನಗರದ ಜನತಾ ಕಾಲೋನಿಯಲ್ಲಿರುವ ರಾಮಯ್ಯ ಎನ್ನುವವರ ಮನೆಯ ಕೋಣೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಅವಿತು ಕೂತಿದ್ದ ಮೊಸಳೆ ನೋಡಿ ಸ್ಥಳೀಯರು ಭಯಭೀತರಾಗಿದ್ದಾರೆ. ಹತ್ತಿರದಲ್ಲಿ ಕೃಷ್ಣಾ ನದಿ ಇರುವ ಕಾರಣ ಆಹಾರ ಅರಸಿ ಜನವಸತಿ ಪ್ರದೇಶಕ್ಕೆ ಬಂದಿದೆ. ಬಳಿಕ ಕಾಲೋನಿ ನಿವಾಸಿಗಳು ಪ್ಲ್ಯಾನ್ ಮಾಡಿ ಮೊಸಳೆ ಸೆರೆ ಹಿಡಿದು ಅರಣ್ಯ ಇಲಾಖೆ‌ಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ