AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಕಳಸುತ್ತಿದ್ದ ಆರೋಪಿಯ ಬಂಧನ

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ ನಿವಾಸಿ ಪುರುಷೋತ್ತಮ(42) ಬಂಧಿತ ಆರೋಪಿ.

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಕಳಸುತ್ತಿದ್ದ ಆರೋಪಿಯ ಬಂಧನ
ಸಾಂಧರ್ಬಿಕ ಚಿತ್ರImage Credit source: Times of India
ವಿವೇಕ ಬಿರಾದಾರ
|

Updated on:Jun 01, 2022 | 5:05 PM

Share

ಬೆಂಗಳೂರು: ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ (Photo), ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಮಡಿವಾಳ (Madival) ನಿವಾಸಿ ಪುರುಷೋತ್ತಮ(42) ಬಂಧಿತ ಆರೋಪಿ. ಆಗ್ನೇಯ ವಿಭಾಗ ಸಿಇಎನ್ ಪೋಲಿಸರು ಆರೋಪಿಯನ್ನು ಸರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಫೇಸ್​ಬುಕ್ ಮೂಲಕ ದೇಶ-ವಿದೇಶದ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಸ್ವೀಕರಿಸುತ್ತಿದ ನಂತರ ಅಶ್ಲೀಲ ಫೋಟೋ & ವಿಡಿಯೋಗಳನ್ನ  ಆರೋಪಿ ಕಳಿಸ್ತಿದ್ದನು.

ಇದನ್ನು ಓದಿ: ವಿದ್ಯಾರ್ಥಿನಿಯ ಬಾಳಲ್ಲಿ ಹಾಸ್ಟೆಲ್ ವಾರ್ಡನ್ ಚೆಲ್ಲಾಟ: ಮದುವೆ ಆಗುವ ನೆಪದಲ್ಲಿ ವಿದ್ಯಾರ್ಥಿನಿಗೆ ಮೋಸ

ಟಮೊಟೋ ಗಾಡಿಯಲ್ಲಿ ಅಕ್ರಮವಾಗಿ ರಕ್ತ ಚಂದನ ಸಾಗಾಟ

ದಾವಣಗೇರೆ: ಟಮೊಟೋ ಗಾಡಿಯಲ್ಲಿ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ವಿಜಿಲೇನ್ಸ್ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮಧ್ಯರಾತ್ರಿ ಹೊಸಕೋಟೆ ಮಾಲೂರು ರಸ್ತೆಯಲ್ಲಿ ನೆರೆಯ ಆಂದ್ರದಿಂದ ಟಾಟಾಎಸ್​ ವಾಹನ ಮೂಲಕ ರಕ್ತಚಂದನವನ್ನು ಸಾಗಾಟ ಮಾಡ್ತಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆ ವಿಜಿಲೇನ್ಸ್ ಡಿಸಿಎಪ್ ಗಂಗಾಧರ್ ನೇತೃತ್ವದ ತಂಡ ಟಾಟಾಎಸ್​ ವಾಹನವನ್ನು ಬೆನ್ನ ಹತ್ತಿದ್ದಾರೆ.

ಇದನ್ನು ಓದಿ: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ

ಆಗ ಟಾಟಾಎಸ್​ ಚಾಲಕ ವಾಹನವನ್ನು ನಡು ದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಅಧಿಕಾರಿಗಳು ವಾಹನದಲ್ಲಿದ್ದ 600 ಕೆಜಿಯ 28 ರಕ್ತ ಚಂಧನ ತುಂಡುಗಳು, 497.7 ಕೆಜಿ ತೂಕದ 37 ರಕ್ತ ಚಂಧನ ತುಂಡುಗಳು, 61.7 ಕೆಜಿ ತೂಕದ ಮೂರು ಮೂಟೆ ಚಕ್ಕೆ ಸೇರಿದಂತೆ 559.4 ಕೆಜಿ ರಕ್ತ ಚಂದನ, ಒಟ್ಟು 28 ಲಕ್ಷ  ಮೌಲ್ಯ ದ ರಕ್ತ ಚಂದನ ವಶಪಡಿಸಿಕೊಂಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:04 pm, Wed, 1 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ