AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಕಳಸುತ್ತಿದ್ದ ಆರೋಪಿಯ ಬಂಧನ

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ ನಿವಾಸಿ ಪುರುಷೋತ್ತಮ(42) ಬಂಧಿತ ಆರೋಪಿ.

ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ, ವಿಡಿಯೋಗಳನ್ನು ಕಳಸುತ್ತಿದ್ದ ಆರೋಪಿಯ ಬಂಧನ
ಸಾಂಧರ್ಬಿಕ ಚಿತ್ರImage Credit source: Times of India
ವಿವೇಕ ಬಿರಾದಾರ
|

Updated on:Jun 01, 2022 | 5:05 PM

Share

ಬೆಂಗಳೂರು: ಅಪ್ರಾಪ್ತ ಯುವತಿಯರ ಅಶ್ಲೀಲ ಫೋಟೋ (Photo), ವಿಡಿಯೋಗಳನ್ನ ಕಳಿಸ್ತಿದ್ದ ಆರೋಪಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಮಡಿವಾಳ (Madival) ನಿವಾಸಿ ಪುರುಷೋತ್ತಮ(42) ಬಂಧಿತ ಆರೋಪಿ. ಆಗ್ನೇಯ ವಿಭಾಗ ಸಿಇಎನ್ ಪೋಲಿಸರು ಆರೋಪಿಯನ್ನು ಸರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಫೇಸ್​ಬುಕ್ ಮೂಲಕ ದೇಶ-ವಿದೇಶದ ಮಹಿಳೆಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಸ್ವೀಕರಿಸುತ್ತಿದ ನಂತರ ಅಶ್ಲೀಲ ಫೋಟೋ & ವಿಡಿಯೋಗಳನ್ನ  ಆರೋಪಿ ಕಳಿಸ್ತಿದ್ದನು.

ಇದನ್ನು ಓದಿ: ವಿದ್ಯಾರ್ಥಿನಿಯ ಬಾಳಲ್ಲಿ ಹಾಸ್ಟೆಲ್ ವಾರ್ಡನ್ ಚೆಲ್ಲಾಟ: ಮದುವೆ ಆಗುವ ನೆಪದಲ್ಲಿ ವಿದ್ಯಾರ್ಥಿನಿಗೆ ಮೋಸ

ಟಮೊಟೋ ಗಾಡಿಯಲ್ಲಿ ಅಕ್ರಮವಾಗಿ ರಕ್ತ ಚಂದನ ಸಾಗಾಟ

ದಾವಣಗೇರೆ: ಟಮೊಟೋ ಗಾಡಿಯಲ್ಲಿ ಅಕ್ರಮವಾಗಿ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ವಿಜಿಲೇನ್ಸ್ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಮಧ್ಯರಾತ್ರಿ ಹೊಸಕೋಟೆ ಮಾಲೂರು ರಸ್ತೆಯಲ್ಲಿ ನೆರೆಯ ಆಂದ್ರದಿಂದ ಟಾಟಾಎಸ್​ ವಾಹನ ಮೂಲಕ ರಕ್ತಚಂದನವನ್ನು ಸಾಗಾಟ ಮಾಡ್ತಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆ ವಿಜಿಲೇನ್ಸ್ ಡಿಸಿಎಪ್ ಗಂಗಾಧರ್ ನೇತೃತ್ವದ ತಂಡ ಟಾಟಾಎಸ್​ ವಾಹನವನ್ನು ಬೆನ್ನ ಹತ್ತಿದ್ದಾರೆ.

ಇದನ್ನು ಓದಿ: ಖಿನ್ನತೆಗೆ ಒಳಗಾಗಿ ಬೆಂಕಿ ಹಚ್ಚಿಕೊಂಡು 8 ತಿಂಗಳ ಮಗು ಸಮೇತ ತಾಯಿ ಆತ್ಮಹತ್ಯೆ

ಆಗ ಟಾಟಾಎಸ್​ ಚಾಲಕ ವಾಹನವನ್ನು ನಡು ದಾರಿಯಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ನಂತರ ಅಧಿಕಾರಿಗಳು ವಾಹನದಲ್ಲಿದ್ದ 600 ಕೆಜಿಯ 28 ರಕ್ತ ಚಂಧನ ತುಂಡುಗಳು, 497.7 ಕೆಜಿ ತೂಕದ 37 ರಕ್ತ ಚಂಧನ ತುಂಡುಗಳು, 61.7 ಕೆಜಿ ತೂಕದ ಮೂರು ಮೂಟೆ ಚಕ್ಕೆ ಸೇರಿದಂತೆ 559.4 ಕೆಜಿ ರಕ್ತ ಚಂದನ, ಒಟ್ಟು 28 ಲಕ್ಷ  ಮೌಲ್ಯ ದ ರಕ್ತ ಚಂದನ ವಶಪಡಿಸಿಕೊಂಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:04 pm, Wed, 1 June 22

ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!