AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್​​ ಜಾತಿಯ ಯುವತಿಯನ್ನು ಮದುವೆಯಾಗಿದ್ದಕ್ಕೆ ಯುವಕನ ಬರ್ಬರ ಹತ್ಯೆ

ಅಂತರ್​​ ಜಾತಿಯ ಯುವತಿಯನ್ನು ಮದುವೆಯಾಗಿದ್ದಕ್ಕೆ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಹೈದ್ರಾಬಾದ್​ನ ಶಾಹಿನಾತ್​​ಗುಂಜ್​ನ ಬೇಗಂ ಬಜಾರ್​​ನಲ್ಲಿ ನಡೆದಿದೆ.

ಅಂತರ್​​ ಜಾತಿಯ ಯುವತಿಯನ್ನು ಮದುವೆಯಾಗಿದ್ದಕ್ಕೆ ಯುವಕನ ಬರ್ಬರ ಹತ್ಯೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 21, 2022 | 7:10 PM

Share

ಹೈದರಾಬಾದ್: ಅಂತರ್​​ ಜಾತಿಯ ಯುವತಿಯನ್ನು ಮದುವೆಯಾಗಿದ್ದಕ್ಕೆ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಹೈದ್ರಾಬಾದ್​ನ ಶಾಹಿನಾತ್​​ಗುಂಜ್​ನ ಬೇಗಂ ಬಜಾರ್​​ನಲ್ಲಿ ನಡೆದಿದೆ. ಬೇಗಂ ಬಜಾರ್​ನ ನಿವಾಸಿ ನಿರಜ್ ಪನ್ವಾರ್ (24) ಕೊಲೆಯಾದ ದುರ್ದೈವಿ. ನಿರಜ್ ಪನ್ವಾರ್​ನನ್ನು ತಂದೆಯ ಮುಂದೆ ಸರ್ವಾಜನಿಕ ಸ್ಥಳದಲ್ಲಿ ದುಷ್ಕರ್ಮಿಕಗಳು ಭೀಕರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆ ನನಗೆ ಜೀವಬೇದರಿಕೆ ಇದೆ ಎಂದು ನಿರಜ್ ದೂರು ನೀಡಿದ್ದನು. ಸಂಜನ ಎಂಬುವ ಅಂತರ್​​ ಜಾತಿಯ ಯುವತಿಯನ್ನು ಮದುವೆ ಆಗಿದ್ದನು.

ಇದನ್ನು ಓದಿ: ಧಾರಾಕಾರ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಮಂಡ್ಯದ ನುರುಗಲು ಗ್ರಾಮದ ಮಿಸ್ಸಿಂಗ್ ಕೇಸ್, ನಾಪತ್ತೆಯಾದ ವ್ಯಕ್ತಿ ಇಂದು ಶವವಾಗಿ ಪತ್ತೆ

ಇದನ್ನೂ ಓದಿ
Image
Gold-Silver Rate: ದೇಶದ ಪ್ರಮುಖ ನಗರಗಳಲ್ಲಿ ಮೇ 21ರ ಚಿನ್ನ, ಬೆಳ್ಳಿ ದರದ ವಿವರ ಇಲ್ಲಿದೆ
Image
ಬ್ರಿಗೇಡ್​ ರೋಡ್ ಶಾಪಿಂಗ್ ಕಾಂಪ್ಲೆಕ್ಸ್ ನಿಂದ ಯುವಕ ಯುವತಿ ಬಿದ್ದ ಪ್ರಕರಣ: ನಾವಿಬ್ಬರೂ ಲವರ್ಸ್ ಎಂದು ಬದುಕುಳಿದ ಯುವಕ ಹೇಳಿದ್ದೇ ಬೇರೆ, ಏನದು?
Image
Jammu Tunnel Collapse: ಜಮ್ಮುವಿನಲ್ಲಿ ಸುರಂಗ ಕುಸಿತ; 5 ಮೃತದೇಹಗಳ ಪತ್ತೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ
Image
ಕೊರೋನಾ 4ನೇ ಅಲೆ ಜೊತೆ ಮಂಕಿಪಾಕ್ಸ್​​ ಭೀತಿ, ಹೈ ಅಲರ್ಟ್: ಮಾರ್ಗಸೂಚಿ ಪ್ರಕಟ

ಮಂಡ್ಯ: ಮಂಡ್ಯ (Mandya) ಜಿಲ್ಲೆ ನಾಗಮಂಗಲ (Nagmangal) ತಾಲೂಕು ನರಗಲು ಗ್ರಾಮದ ನಿವಾಸಿ ಮೋಹನ್ ನಾಪತ್ತೆ ಪ್ರಕರಣ ತೀರುವು ಪಡೆದುಕೊಂಡಿದೆ. ಭಾನುವಾರ ಮದ್ಯಾಹ್ನ ಜಮೀನಿಗೆ ಹೋಗಿದ್ದ ಮೋಹನ್ ನಾಪತ್ತೆಯಾಗಿದ್ದನು. ಇಂದು ಹಾಸನದ ಹೊಳೆನರಸಿಪುರದ ಬಂಟರ ತಾಲಾಳು ಬಳಿ ಮೋಹನ್ ಶವ ಪತ್ತೆಯಾಗಿದೆ. ಮೋಹನ್ ಕಾಣೆಯಾದ ಕುರಿತು ಕುಟುಂಬಸ್ಥರು ಬಿಂಡಗನವಿಲೆ ಪೊಲೀಸ್ (Police) ಠಾಣೆಯಲ್ಲಿ ದೂರು ನೀಡಿದ್ದರು. ಮೋಹನ್ ಬೈಕ್ ನ ಯಾರೋ ದುಷ್ಕರ್ಮಿಗಳು ತಳ್ಳಿ ಕೊಂಡು ಹೋಗುವ ದೃಶ್ಯ ಸೆರೆಯಾಗಿತ್ತು. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವನ್ನ ಕುಟುಂಬಸ್ಥರು ಬಿಂಡಗನವಿಲೆ ಪೊಲೀಸರಿಗೆ ನೀಡಿದ್ದರು.

ಕುಟುಂಸ್ಥರು ಕಿಡ್ನ್ಯಾಪ್ ಅಂತ ದೂರು ನೀಡಿದರೂ ನಾಪತ್ತೆ ಪ್ರಕರಣ ಅಂತ ಬಿಂಡಗನವಿಲೆ ಠಾಣೆಯ ಪಿಎಸ್ಐ ರಿಜಿಸ್ಟರ್ ಮಾಡ್ಕೊಂಡಿದ್ದರು. ಆರೋಪಿ ಕುಮಾರ್ ನ ಮೇಲೆ ಮೋಹನ್ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದರೂ, ಪೊಲೀಸರು ನಿರ್ಲಕ್ಷ ವಹಸಿದ್ದಾರೆ. ಕುಮಾರ್​ನ ಬೆನ್ನಿಗೆ ನಿಂತು ಪಿಎಸ್ಐ ಸಹಕರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಪೊಲೀಸ್ ಇಲಾಖೆಯ ಮೇಲೆ ಗ್ರಾಮಸ್ಥರ ಕೂಡ ಗಂಭೀರ ಆರೋಪ ಮಾಡುತ್ತಿದ್ದಾರೆ.

ಇದನ್ನು ಓದಿ: ಬೆತ್ತಲಾಗಿ ಕಾನ್ ಸಿನಿಮೋತ್ಸವದ ರೆಡ್ ಕಾರ್ಪೆಟ್​ ಮೇಲೆ ನಡೆದ ಯುವತಿ; ಮುಜುಗರ ತಂದ ಘಟನೆ

ಸದ್ಯ ಮೃತ ದೇಹ ಮೇಲೆತ್ತಿರುವ ಪೊಲೀಸರು ಮೃತ ದೇಹ ಮೋಹನನದ್ದೆ ಎಂದು ಕುಟುಂಬಸ್ಥರು ಗುರುತಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಕುಮಾರ್ ಸೇರಿದಂತೆ ಮೂವರು ಆರೋಪಿಗಳು ಪೊಲೀಸರ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಲಿಂಕ್ ಕ್ಲಿಕ್ ಮಾಡಿ

Published On - 7:10 pm, Sat, 21 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ