AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ

ಹಣಕ್ಕೆ ಸತ್ತ ಹೆಣವೂ ಬಾಯಿ ತೆರೆಯುತ್ತೆ ಎನ್ನುವ ಗಾದೆಯಂತೆ, ಸ್ವತಃ ತಮ್ಮನೇ ತನ್ನ ಒಡಹುಟ್ಟಿದ ಅಕ್ಕನಿಗೆ ಸಲಹೆ ಕೊಟ್ಟು ಆಕೆಯ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದಾನೆ. ಮಗಳ ವಿದ್ಯಾಭ್ಯಾಸಕ್ಕೆಂದು ಬಾಂಕ್​ ನಲ್ಲಿ ಡಿಪಾಸಿಟ್ ಇಡುವ ಸಲಹೆ ನೀಡಿ ಬಳಿಕ ಹಣವನ್ನು ಎಗರಿಸಿದ್ದಾನೆ. ಈ ಸಂಬಂಧ ಇದೀಗ ಅಕ್ಕ, ತನ್ನ ತಮ್ಮನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Nelamangala Police Sation
TV9 Web
| Edited By: |

Updated on: Jul 15, 2025 | 5:40 PM

Share

ಬೆಂಗಳೂರು, (ಜುಲೈ 15): ಅಕ್ಕನಿಗೆ ಸಹೋರದನೇ ಸಲಹೆಕೊಟ್ಟು ಬಳಿಕ ಆಕೆಗೆ ಮೋಸ ಮಾಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಪಾಸಿಟ್ ಮಾಡುವಂತೆ ಅಕ್ಕ ಕೊಟ್ಟಿದ್ದ ಹಣವನ್ನು ಸಹೋದರ ಬಳಸಿಕೊಂಡು ಮೋಸ ಮಾಡಿದ್ದಾನೆ. ಹೌದು..ಶ್ರೀಧರ್ ಎನ್ನುವಾತ ಹಣ ಪಡೆದು ಬ್ಯಾಂಕ್ ನಲ್ಲಿ ಡಿಪಾಸಿಟ್ ಇಡದೇ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಅಕ್ಕ ಶೋಭಾ ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ನೆಲಮಂಗಲದ ನಿವಾಸಿಯಾಗಿರುವ ಶೋಭಾ,ತನ್ನ ಮಗಳ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ದಳು. ಈ ಹಣವನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡುವಂತೆ ಅಕ್ಕನಿಗೆ ಶ್ರೀಧರ್ ಸಲಹೆ ನೀಡಿದ್ದ. ಹಣ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡು ಮುಂದಿನ ದಿನಗಳಲ್ಲಿ ಬೇಕಾಗುತ್ತದೆ ಎಂದು ಹೇಳಿದ್ದ. ಇದನ್ನು ನಂಬಿದ್ದ ಅಕ್ಕ ಶೋಭಾ, ಹೇಗೋ ನೀನೇ ಬ್ಯಾಂಕ್​​ ಕ್ಯಾಷಿಯರ್ ಅಲ್ವಾ ಹೋಗಿ ಡಿಪಾಸಿಟ್ ಮಾಡಿಕೋ ಎಂದು 8 ಲಕ್ಷ ರೂ. ಹಣ ನೀಡಿದ್ದಾಳೆ. ಆದ್ರೆ, ಶ್ರೀಧರ್, ಹಣ ಡಿಪಾಸಿಟ್ ಮಾಡದೇ ಬಳಸಿಕೊಂಡಿದ್ದಾನೆ.

ಹೀಗೆ ಶೋಭಾ ಒಂದು ದಿನ ಬ್ಯಾಂಕ್​ ಗೆ ಹೋಗಿ ವಿಚಾರಿಸಿದಾಗ ಸಹೋದರ ಹಣ ಡಿಪಾಸಿಟ್ ಮಾಡದೇ 8 ಲಕ್ಷ ರೂ ಹಣ ಬಳಸಿಕೊಂಡು ವಂಚನೆ ಮಾಡುವುದು ಬೆಳಕಿಗೆ ಬಂದಿದೆ. ಬಳಿಕ ಶೋಭಾ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾಳೆ. ಆದ್ರೆ ಶ್ರೀಧರ್ ಹಣ ಕೊಡದಿದ್ದರಿಂದ ಶೋಭಾ, ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ