AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ

ಹಣಕ್ಕೆ ಸತ್ತ ಹೆಣವೂ ಬಾಯಿ ತೆರೆಯುತ್ತೆ ಎನ್ನುವ ಗಾದೆಯಂತೆ, ಸ್ವತಃ ತಮ್ಮನೇ ತನ್ನ ಒಡಹುಟ್ಟಿದ ಅಕ್ಕನಿಗೆ ಸಲಹೆ ಕೊಟ್ಟು ಆಕೆಯ ಲಕ್ಷಾಂತರ ರೂಪಾಯಿ ಹಣ ಲಪಟಾಯಿಸಿದ್ದಾನೆ. ಮಗಳ ವಿದ್ಯಾಭ್ಯಾಸಕ್ಕೆಂದು ಬಾಂಕ್​ ನಲ್ಲಿ ಡಿಪಾಸಿಟ್ ಇಡುವ ಸಲಹೆ ನೀಡಿ ಬಳಿಕ ಹಣವನ್ನು ಎಗರಿಸಿದ್ದಾನೆ. ಈ ಸಂಬಂಧ ಇದೀಗ ಅಕ್ಕ, ತನ್ನ ತಮ್ಮನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ತಾನೇ ಸಲಹೆ ಕೊಟ್ಟು ಒಡಹುಟ್ಟಿದ ಅಕ್ಕನಿಗೆ ಮೋಸ ಮಾಡಿದ ತಮ್ಮ
Nelamangala Police Sation
TV9 Web
| Edited By: |

Updated on: Jul 15, 2025 | 5:40 PM

Share

ಬೆಂಗಳೂರು, (ಜುಲೈ 15): ಅಕ್ಕನಿಗೆ ಸಹೋರದನೇ ಸಲಹೆಕೊಟ್ಟು ಬಳಿಕ ಆಕೆಗೆ ಮೋಸ ಮಾಡಿರುವ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಪಾಸಿಟ್ ಮಾಡುವಂತೆ ಅಕ್ಕ ಕೊಟ್ಟಿದ್ದ ಹಣವನ್ನು ಸಹೋದರ ಬಳಸಿಕೊಂಡು ಮೋಸ ಮಾಡಿದ್ದಾನೆ. ಹೌದು..ಶ್ರೀಧರ್ ಎನ್ನುವಾತ ಹಣ ಪಡೆದು ಬ್ಯಾಂಕ್ ನಲ್ಲಿ ಡಿಪಾಸಿಟ್ ಇಡದೇ ಸ್ವಂತಕ್ಕೆ ಬಳಕೆ ಮಾಡಿಕೊಂಡಿರುವುದಾಗಿ ಅಕ್ಕ ಶೋಭಾ ಆರೋಪ ಮಾಡಿದ್ದು, ಈ ಸಂಬಂಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ನೆಲಮಂಗಲದ ನಿವಾಸಿಯಾಗಿರುವ ಶೋಭಾ,ತನ್ನ ಮಗಳ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಹಣ ಕೂಡಿಟ್ಟಿದ್ದಳು. ಈ ಹಣವನ್ನು ಬ್ಯಾಂಕಿನಲ್ಲಿ ಡಿಪಾಸಿಟ್ ಮಾಡುವಂತೆ ಅಕ್ಕನಿಗೆ ಶ್ರೀಧರ್ ಸಲಹೆ ನೀಡಿದ್ದ. ಹಣ ಬ್ಯಾಂಕ್ ನಲ್ಲಿ ಡಿಪಾಸಿಟ್ ಮಾಡು ಮುಂದಿನ ದಿನಗಳಲ್ಲಿ ಬೇಕಾಗುತ್ತದೆ ಎಂದು ಹೇಳಿದ್ದ. ಇದನ್ನು ನಂಬಿದ್ದ ಅಕ್ಕ ಶೋಭಾ, ಹೇಗೋ ನೀನೇ ಬ್ಯಾಂಕ್​​ ಕ್ಯಾಷಿಯರ್ ಅಲ್ವಾ ಹೋಗಿ ಡಿಪಾಸಿಟ್ ಮಾಡಿಕೋ ಎಂದು 8 ಲಕ್ಷ ರೂ. ಹಣ ನೀಡಿದ್ದಾಳೆ. ಆದ್ರೆ, ಶ್ರೀಧರ್, ಹಣ ಡಿಪಾಸಿಟ್ ಮಾಡದೇ ಬಳಸಿಕೊಂಡಿದ್ದಾನೆ.

ಹೀಗೆ ಶೋಭಾ ಒಂದು ದಿನ ಬ್ಯಾಂಕ್​ ಗೆ ಹೋಗಿ ವಿಚಾರಿಸಿದಾಗ ಸಹೋದರ ಹಣ ಡಿಪಾಸಿಟ್ ಮಾಡದೇ 8 ಲಕ್ಷ ರೂ ಹಣ ಬಳಸಿಕೊಂಡು ವಂಚನೆ ಮಾಡುವುದು ಬೆಳಕಿಗೆ ಬಂದಿದೆ. ಬಳಿಕ ಶೋಭಾ ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ್ದಾಳೆ. ಆದ್ರೆ ಶ್ರೀಧರ್ ಹಣ ಕೊಡದಿದ್ದರಿಂದ ಶೋಭಾ, ನೆಲಮಂಗಲ ಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು