AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 19, 2024 | 11:45 AM

Share

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ದಾಳಿ
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ?
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!
ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ!