AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 19, 2024 | 11:45 AM

Share

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ