AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 19, 2024 | 11:45 AM

Share

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
LPG ಕೊರತೆ: ಬ್ಲ್ಯಾಕ್​​ ಮಾರ್ಕೆಟ್‌ನಲ್ಲಿ ಸಿಲಿಂಡರ್​​ ದರ 4 ಸಾವಿರ ರೂ.?
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕಬ್ಬಿಣದ ಸ್ಟ್ಯಾಂಡ್ ಹಿಡಿದು ಬರುತ್ತಿದ್ದವರಿಗೆ ವಿದ್ಯುತ್ ತಗುಲಿ 2 ಸಾವು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?
ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?
ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಇಂದು ಈ ರಾಶಿಯವರ ಸಂಬಳ ಹೆಚ್ಚಾಗುತ್ತದೆ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್