AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್

ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ಮೋದಿ ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫೀಸರ್
ಮೋದಿ ಜೊತೆಗಿನ ಫೋಟೋ ಬಳಸಿ ವೈದ್ಯೆಗೆ 95 ಸಾವಿರ ರೂ. ವಂಚಿಸಿದ ನಕಲಿ ಆರ್ಮಿ ಆಫಿಸರ್ (ಸಾಂದರ್ಭಿಕ ಚಿತ್ರ)
ಬಿ ಮೂರ್ತಿ, ನೆಲಮಂಗಲ
| Edited By: |

Updated on: Jan 19, 2024 | 11:45 AM

Share

ನೆಲಮಂಗಲ, ಜ.19: ತಾನೊಬ್ಬ ಸೇನಾಧಿಕಾರಿ ಎಂದು ನಂಬಿಸಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜೊತೆಗಿರುವ ಫೋಟೋ ತೋರಿಸಿಕೊಂಡು ಭಾರತೀಯ ಸೇನೆಯಲ್ಲಿ (Indian Army) ಉದ್ಯೋಗ ಕೊಡಿಸುವ ಭರವಸೆ ನೀಡಿ ವೈದ್ಯೆಗೆ 95 ಸಾವಿರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚನೆ (Cheating) ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ಆರ್ಮಿ ಆಫೀಸರ್ ಸತೀಶ್ ಎಂಬಾತ ಸೇನೆಯಲ್ಲಿ 25 ಮಂದಿ ಮಹಿಳೆಯರನ್ನು ತಪಾಸಣೆಗೆ ಕಳುಹಿಸುವುದಾಗಿ ಹೇಳಿ ದಾಸರಹಳ್ಳಿಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ.ಜ್ಯೋತಿ ಅವರನ್ನು ನಂಬಿಸಿದ್ದಾನೆ. ಅಲ್ಲದೆ, ಆರ್ಮಿಯಿಂದ ಅಡ್ವಾನ್ಸ್ ಪೇ ಮಾಡಿಸುತ್ತಾರೆ. ನಿಮ್ಮ ಯುಪಿಐ ಸ್ಕ್ಯಾನರ್ ಕಳುಹಿಸಿ ಎಂದು ಕೇಳಿದ್ದಾನೆ.

ಇದನ್ನೂ ಓದಿ: ಸರ್ಕಾರಿ ವೆಬ್ ಸೈಟ್ ನಿಂದಲೇ ದಾಖಲೆ ಪಡೆದು ವಂಚನೆ; AEPS ಮೂಲಕ ವಂಚನೆ ಮಾಡ್ತಿದ್ದವರು ಅರೆಸ್ಟ್

ಡಾಕ್ಟರ್ ಯುಪಿಐ ಸ್ಕ್ಯಾನರ್ ಕಳುಹಿಸುತ್ತಲೇ ಕ್ಷಣಾರ್ಧದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ 95 ಸಾವಿರ ರೂಪಾಯಿ ಬೇರೊಂದು ಖಾತೆಗೆ ವರ್ಗಾವಣೆಯಾಗಿದೆ. ಆನ್​ಲೈನ್ ಮೂಲಕ ಹಣ ಎಗರಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಡಾಕ್ಟರ್ ಜ್ಯೋತಿ ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ