AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಬಾರ್​ವೊಂದರಲ್ಲಿ ಆರಂಭವಾದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಗಲಾಟೆ ಬಳಿಕ ವ್ಯಕ್ತಿಯನ್ನು ಹತ್ಯೆ ಮಾಡಿ ಕೆರೆಗೆ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಬೆಂಗಳೂರಿನ ಬಾರ್​ನಲ್ಲಿ ಆರಂಭವಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
ಜಗದೀಶ ಬಿ.
| Edited By: Rakesh Nayak Manchi|

Updated on: Dec 07, 2023 | 9:09 AM

Share

ಬೆಂಗಳೂರು, ಡಿ.7: ನಗರದ ತಲಘಟ್ಟಪುರದ ಬಳಿ ಇರುವ ಕೆರೆಯೊಂದರಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶವ ಬುಧವಾರ ಸಂಜೆ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಯಾಗಿದ್ದು, ಶರತ್ ​​(30) ಎಂದು ಗುರುತಿಸಲಾಗಿದೆ. ಬಾರ್​ವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದ ಗಲಾಟೆ ಬಳಿಕ ಶರತ್​ನನ್ನು ಕೊಲೆ (Murder) ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹರಿದು ಬೈಕ್ ಸವಾರ ಸಾವು

ತುಮಕೂರು: ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ನಡೆದಿದೆ. ಬೆಂಗಳೂರು ನಗರದ ದೊಮ್ಮರಹಳ್ಳಿ ನಿವಾಸಿಯಾಗಿರುವ ಅರ್ಚಕ ಆರ್.ಹರೀಶ್ (21) ಮೃತ ದುರ್ದೈವಿ.

ಇದನ್ನೂ ಓದಿ: NCRB Report: ಭಾರತದಲ್ಲಿ ನಡೆಯುತ್ತಿರುವ ಕೊಲೆಗಳ ಹಿಂದಿರುವ ಸಾಮಾನ್ಯ ಉದ್ದೇಶಗಳೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹರೀಶ್ ಅವರು ಬೈಕ್ ಮೂಲಕ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮೇಲೆ ಬಿದ್ದಿದ್ದಾರೆ. ಈ ವೇಳೆ ಬಂದ ಲಾರಿಯೊಂದು ಅವರ ಮೇಲೆ ಹರಿದು ಹೋಗಿದೆ. ಪರಿಣಾಮ ಹರೀಶ್ ದೇಹ ಎರಡು ಭಾಗವಾಗಿದೆ. ಚಿತ್ರದುರ್ಗದ ಲಕ್ಷ್ಮೀನರಸಿಂಹ ದೇಗುಲಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್