ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!

ಬಾರ್​ವೊಂದರಲ್ಲಿ ಆರಂಭವಾದ ಜಗಳ ವ್ಯಕ್ತಿಯೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಗಲಾಟೆ ಬಳಿಕ ವ್ಯಕ್ತಿಯನ್ನು ಹತ್ಯೆ ಮಾಡಿ ಕೆರೆಗೆ ಶವ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಬಾರ್​ನಲ್ಲಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ!
ಬೆಂಗಳೂರಿನ ಬಾರ್​ನಲ್ಲಿ ಆರಂಭವಾದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
Follow us
| Updated By: Rakesh Nayak Manchi

Updated on: Dec 07, 2023 | 9:09 AM

ಬೆಂಗಳೂರು, ಡಿ.7: ನಗರದ ತಲಘಟ್ಟಪುರದ ಬಳಿ ಇರುವ ಕೆರೆಯೊಂದರಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶವ ಬುಧವಾರ ಸಂಜೆ ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಯಾಗಿದ್ದು, ಶರತ್ ​​(30) ಎಂದು ಗುರುತಿಸಲಾಗಿದೆ. ಬಾರ್​ವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದ್ದ ಗಲಾಟೆ ಬಳಿಕ ಶರತ್​ನನ್ನು ಕೊಲೆ (Murder) ಮಾಡಲಾಗಿದೆ. ಹತ್ಯೆ ಬಳಿಕ ಮೃತದೇಹವನ್ನು ಕೆರೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದ್ದು, ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಹರಿದು ಬೈಕ್ ಸವಾರ ಸಾವು

ತುಮಕೂರು: ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಂಟ್ರಿ ಕ್ಲಬ್ ಬಳಿ ನಡೆದಿದೆ. ಬೆಂಗಳೂರು ನಗರದ ದೊಮ್ಮರಹಳ್ಳಿ ನಿವಾಸಿಯಾಗಿರುವ ಅರ್ಚಕ ಆರ್.ಹರೀಶ್ (21) ಮೃತ ದುರ್ದೈವಿ.

ಇದನ್ನೂ ಓದಿ: NCRB Report: ಭಾರತದಲ್ಲಿ ನಡೆಯುತ್ತಿರುವ ಕೊಲೆಗಳ ಹಿಂದಿರುವ ಸಾಮಾನ್ಯ ಉದ್ದೇಶಗಳೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಹರೀಶ್ ಅವರು ಬೈಕ್ ಮೂಲಕ ಹೋಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮೇಲೆ ಬಿದ್ದಿದ್ದಾರೆ. ಈ ವೇಳೆ ಬಂದ ಲಾರಿಯೊಂದು ಅವರ ಮೇಲೆ ಹರಿದು ಹೋಗಿದೆ. ಪರಿಣಾಮ ಹರೀಶ್ ದೇಹ ಎರಡು ಭಾಗವಾಗಿದೆ. ಚಿತ್ರದುರ್ಗದ ಲಕ್ಷ್ಮೀನರಸಿಂಹ ದೇಗುಲಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ