AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ

ಇದು ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ. ಎರಡನೇ ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ತನ್ನ ಪ್ರಿಯಕರನ ಮೇಲೆ ಪ್ರಿಯತಮೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ರಾಣಿ ಮತ್ತು ಅದೇ ಠಾಣೆಯ ಸಿಬ್ಬಂದಿ ಸಂಯಜ್ ಪ್ರೀತಿಸುತ್ತಿದ್ದರು. ಈ ನಡುವೆ ತನ್ನನ್ನು ನಿರ್ಲಕ್ಷ್ಯಿಸಿದ್ದಕ್ಕೆ ಮನೆಗೆ ಹೋಗಿ ಜಗಳ ಮಾಡಿ ಎಡರನೇ ಲವ್ ಬಗ್ಗೆ ಪ್ರಶ್ನಿಸಿದ ಸಂಜಯ್​ಗೆ ರಾಣಿ ಬೆಂಕಿ ಹಚ್ಚಿದ್ದಾಳೆ.

ಬೆಂಗಳೂರು: ಎರಡನೇ ಲವ್ ಬಗ್ಗೆ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ
ಎರಡನೇ ಲವ್ ಪ್ರಶ್ನಿಸಿದ ಪ್ರಿಯತಮನಿಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪ್ರಿಯತಮೆ (ಸಾಂದರ್ಭಿಕ ಚಿತ್ರ)
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Dec 21, 2023 | 9:57 AM

Share

ಬೆಂಗಳೂರು, ಡಿ.21: ಎರಡನೇ ಲವ್ ಸ್ಟೋರಿ ಬಗ್ಗೆ ಪ್ರಶ್ನಿಸಿದ ಪ್ರಿಯಕರನಿಗೆ ವಿವಾಹಿತ ಮಹಿಳೆ ಪೆಟ್ರೋಲ್ ಹಾಕಿ ಬೆಂಕಿ (Fire) ಹಚ್ಚಿದ ಘಟನೆ ನಗರದ (Bengaluru) ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ, ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಮ್ ಗಾರ್ಡ್ ರಾಣಿ ಲವ್​ ಸ್ಟೋರಿ ಠಾಣೆ ಮೆಟ್ಟಿಲೇರಿದೆ.

ಕಾನ್​ಸ್ಟೇಬಲ್ ಸಂಜಯ್ ಮತ್ತು ಹೋಂಗಾರ್ಡ್ ರಾಣಿ ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರ ಮಧ್ಯೆ ಪ್ರೇಮ ಬೆಳೆದಿತ್ತು. ಮದುವೆಯಾಗಿದ್ದರೂ ಕಾನ್​​ಸ್ಟೇಬಲ್ ಜೊತೆ ಕೆಲವು ತಿಂಗಳಿಂದ ರಾಣಿ ಪ್ರೀತಿಸುತ್ತಿದ್ದಳು.

ಇದನ್ನೂ ಓದಿ: ಏಕಾಏಕಿ ಕಾರಿಗೆ ಹೊತ್ತಿಕೊಂಡ ಬೆಂಕಿ; ಕಾರಿನೊಳಗೆ ಆಟವಾಡುತ್ತಿದ್ದ ಪುಟ್ಟ ಮಕ್ಕಳಿಬ್ಬರು ಸಾವು

ಇತ್ತೀಚೆಗೆ ಸಂಜಯ್​ನನ್ನು ರಾಣಿ ನಿರ್ಲಕ್ಷ್ಯಿಸಲು ಆರಂಭಿಸಿದ್ದಾಳೆ. ಹೀಗಾಗಿ ಎರಡು ದಿನಗಳ ಹಿಂದೆ ಆಕೆ ಮನೆಗೆ ಹೋಗಿದ್ದಾಗ ಸಂಜಯ್ ಮತ್ತು ರಾಣಿ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿತ್ತು. ಈ ವೇಳೆ ಮತ್ತೊಬ್ಬನೊಂದಿಗೆ ಪ್ರೀತಿಯಲ್ಲಿರುವ ವಿಚಾರವನ್ನು ಪ್ರಶ್ನಿಸಿದ್ದಕ್ಕೆ ಸಂಜಯ್​ಗೆ ರಾಣಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಕೂಡಲೇ ಸಂಜಯ್​ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ