AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ: ಮದ್ವೆ ಆಗ್ತೀನಿ ಎಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ. ಮದುವೆ ಆಗ್ತೀನಿ ಎಂದು ಬಂದ ಪ್ರಿಯತಮ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ.

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ: ಮದ್ವೆ ಆಗ್ತೀನಿ ಎಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ
ಮದುವೆ ಆಗುತ್ತೇನೆಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ
TV9 Web
| Edited By: |

Updated on:Nov 30, 2022 | 3:27 PM

Share

ಬೆಂಗಳೂರು: ಮೋಸ (Cheating) ಹೋಗುವವರು ಇರೋತನಕ ಮೋಸ ಮಾಡು ವವರು ಇರುತ್ತಾರೆ. ಅಷ್ಟು ಸುಲಭವಾಗಿ ಯಾರನ್ನು ನಂಬಬೇಡಿ ಎಂದು ಎಷ್ಟು ಹೇಳಿದರೂ ಸಹ ಜನ ಮೋಸದ ಬಲೆಗೆ ಬೀಳುತ್ತಲೇ ಇದ್ದಾರೆ. ಅದರಂತೆ ಬೆಂಗಳೂರಿನಲ್ಲಿ ( Bengaluru) ಮಹಿಳೆಯೋರ್ವಳು, ಮದುವೆ(marriage) ಆಗುತ್ತೇನೆಂದು ಬಂದವನನ್ನು ನಂಬಿ 15 ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿದ್ದಾಳೆ.

ಹೌದು.. ಮದುವೆ ಆಗುತ್ತೇನೆ ಎಂದು ನಂಬಿಸಿ ವಿಧವೆ ಮನೆಗೆ ಬಂದವ 15 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಈ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದ್ದು, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?

ಈಗಾಗಲೇ ಪ್ರದೀಪನಿಗೆ ಮದುವೆ ಆಗಿದೆ. ಆದರೆ, ನನಗೆ ಮದುವೆ ಆಗಿಲ್ಲ ಎಂದು ಮಹಿಳೆಗೆ ಸುಳ್ಳು ಹೇಳಿದ್ದಾನೆ. ಅಲ್ಲದೇ ನಿನ್ನನ್ನೇ ಮದುವೆಯಾಗುತ್ತೇನೆಂದು ಮಹಿಳೆಗೆ ನಂಬಿಸಿದ್ದಾನೆ. ಇದನ್ನು ನಂಬಿದ ಮಹಿಳೆ ಮನೆಯೊಳಗೆ ಸೇರಿಸಿಕೊಂಡಿದ್ದಾಳೆ. ಆದ್ರೆ, ಪ್ರದೀಪ್​ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಇದೀಗ ನೊಂದ ಮಹಿಳೆ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಸದ್ಯ ಆರೋಪಿ ಪ್ರದೀಪ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲಾ ತನಿಖೆ ನಂತರ ಈ ಸಂಬಂಧ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಒಟ್ಟಿನಲ್ಲಿ ಮದುವೆ ಆಗುತ್ತೇನೆಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:50 am, Wed, 30 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ