AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ: ಮದ್ವೆ ಆಗ್ತೀನಿ ಎಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ. ಮದುವೆ ಆಗ್ತೀನಿ ಎಂದು ಬಂದ ಪ್ರಿಯತಮ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ.

ಉಂಡು ಹೋದ..ಚಿನ್ನದ ಒಡವೆ ಕೊಂಡು ಹೋದ: ಮದ್ವೆ ಆಗ್ತೀನಿ ಎಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ
ಮದುವೆ ಆಗುತ್ತೇನೆಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟ
TV9 Web
| Edited By: |

Updated on:Nov 30, 2022 | 3:27 PM

Share

ಬೆಂಗಳೂರು: ಮೋಸ (Cheating) ಹೋಗುವವರು ಇರೋತನಕ ಮೋಸ ಮಾಡು ವವರು ಇರುತ್ತಾರೆ. ಅಷ್ಟು ಸುಲಭವಾಗಿ ಯಾರನ್ನು ನಂಬಬೇಡಿ ಎಂದು ಎಷ್ಟು ಹೇಳಿದರೂ ಸಹ ಜನ ಮೋಸದ ಬಲೆಗೆ ಬೀಳುತ್ತಲೇ ಇದ್ದಾರೆ. ಅದರಂತೆ ಬೆಂಗಳೂರಿನಲ್ಲಿ ( Bengaluru) ಮಹಿಳೆಯೋರ್ವಳು, ಮದುವೆ(marriage) ಆಗುತ್ತೇನೆಂದು ಬಂದವನನ್ನು ನಂಬಿ 15 ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿದ್ದಾಳೆ.

ಹೌದು.. ಮದುವೆ ಆಗುತ್ತೇನೆ ಎಂದು ನಂಬಿಸಿ ವಿಧವೆ ಮನೆಗೆ ಬಂದವ 15 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ಈ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದ್ದು, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?

ಈಗಾಗಲೇ ಪ್ರದೀಪನಿಗೆ ಮದುವೆ ಆಗಿದೆ. ಆದರೆ, ನನಗೆ ಮದುವೆ ಆಗಿಲ್ಲ ಎಂದು ಮಹಿಳೆಗೆ ಸುಳ್ಳು ಹೇಳಿದ್ದಾನೆ. ಅಲ್ಲದೇ ನಿನ್ನನ್ನೇ ಮದುವೆಯಾಗುತ್ತೇನೆಂದು ಮಹಿಳೆಗೆ ನಂಬಿಸಿದ್ದಾನೆ. ಇದನ್ನು ನಂಬಿದ ಮಹಿಳೆ ಮನೆಯೊಳಗೆ ಸೇರಿಸಿಕೊಂಡಿದ್ದಾಳೆ. ಆದ್ರೆ, ಪ್ರದೀಪ್​ ಮನೆಯಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ.

ಇದೀಗ ನೊಂದ ಮಹಿಳೆ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ದೂರಿನ ಮೇರೆಗೆ ಸದ್ಯ ಆರೋಪಿ ಪ್ರದೀಪ್ ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಎಲ್ಲಾ ತನಿಖೆ ನಂತರ ಈ ಸಂಬಂಧ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಒಟ್ಟಿನಲ್ಲಿ ಮದುವೆ ಆಗುತ್ತೇನೆಂದು ಬಂದವ ವಿಧವೆ ಬಾಳಲ್ಲಿ ಚೆಲ್ಲಾಟವಾಡಿದ್ದಾನೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:50 am, Wed, 30 November 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ