AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ

ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ
ಮೃತ ವ್ಯಕ್ತಿ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 4:40 PM

Share

ಬೆಂಗಳೂರು, ಸೆ.20: ವೈಯಾಲಿ ಕಾವಲ್ ಠಾಣೆ(Vyalikaval Police Station) ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ್(47) ಮೃತ ರ್ದುದೈವಿ. ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು ವಂಚಿಸಲಾಗಿದೆ ಎಂದು ನಟರಾಜ್ ಎಂಬಾತ ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದ. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್​ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾನೆ.

ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿರುವ ಮೃತ ನಾಗರಾಜ್

ಇನ್ನು ಮೃತ ನಾಗರಾಜ್ ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿದ್ದಾನೆ. ಡೆತ್​ನೋಟ್​ನಲ್ಲಿ ‘ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ

ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಜೆ.ಪಿನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ(17) ಮೃತ ರ್ದುದೈವಿ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸ್ನೇಹಿತನೇ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ