AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ

ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ.

ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ, ಇಲ್ಲಿದೆ ವಿವರ
ಮೃತ ವ್ಯಕ್ತಿ
ರಾಚಪ್ಪಾಜಿ ನಾಯ್ಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 20, 2023 | 4:40 PM

Share

ಬೆಂಗಳೂರು, ಸೆ.20: ವೈಯಾಲಿ ಕಾವಲ್ ಠಾಣೆ(Vyalikaval Police Station) ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಡೆತ್​ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗರಾಜ್(47) ಮೃತ ರ್ದುದೈವಿ. ಮೃತ ನಾಗರಾಜ್, ಸನಾವುಲ್ಲಾ ಒಡೆತನದ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಕಂಪನಿ ಹಣ ಪಡೆದು ವಂಚಿಸಲಾಗಿದೆ ಎಂದು ನಟರಾಜ್ ಎಂಬಾತ ವೈಯಾಲಿಕಾವಲ್ ಠಾಣೆಯಲ್ಲಿ ದೂರು ನೀಡಿದ್ದ. ಆದರೆ, ಹಲವು ಜನರಿಂದ ಹಣ ಪಡೆದು ವಂಚಿಸಿರುವ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್​ನನ್ನು ಕರೆದೊಯ್ದು ಪೊಲೀಸರು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾನೆ.

ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿರುವ ಮೃತ ನಾಗರಾಜ್

ಇನ್ನು ಮೃತ ನಾಗರಾಜ್ ಸಾವಿಗೂ ಮುನ್ನ 2 ಪುಟದ ಡೆತ್​ನೋಟ್ ಬರೆದಿದ್ದಾನೆ. ಡೆತ್​ನೋಟ್​ನಲ್ಲಿ ‘ವೈಯಾಲಿಕಾವಲ್ ಪೊಲೀಸರು ಬೆಲ್ಟ್ ನಿಂದ ಹೊಡೆದು, ಬ್ಯಾಟ್​ನಿಂದ ಬಡಿದು ಶೂ ನಿಂದ ಒದ್ದಿದ್ದರು. ಇದರಿಂದ ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೊತೆಗೆ ಡೆತ್ ನೋಟ್​ನಲ್ಲಿ ವೈಯಾಲಿ ಕಾವಲ್ ಪೊಲೀಸ್ ಇನ್ಸ್ ಪೆಕ್ಟರ್, ಸನಾವುಲ್ಲಾ, ನಟರಾಜ್, ಎಂ.ಸಿ ಯೆರ್ರೇಗೌಡ ಹೆಸರು ಉಲ್ಲೇಖ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಸೋಶಿಯಲ್ ಮೀಡಿಯಾ ಸ್ಟಾರ್​ನಿಂದ ವಂಚನೆ; ಸಹೋದರಿಯ ಆತ್ಮಹತ್ಯೆಗೆ ನ್ಯಾಯ ಕೊಡಿಸುವಂತೆ ಗೃಹ ಸಚಿವರಿಗೆ ಪತ್ರ

ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಜೆ.ಪಿನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ(17) ಮೃತ ರ್ದುದೈವಿ. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿತ್ತು. ಈ ವೇಳೆ ಸ್ನೇಹಿತನೇ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್