AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು

ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು ಹೊರವಲಯದ ಆನೇಕಲ್ ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇ ಚಾಕು ಇರಿದ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು
ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು
ರಾಮು, ಆನೇಕಲ್​
| Edited By: |

Updated on: Feb 22, 2024 | 6:43 AM

Share

ಆನೇಕಲ್, ಫೆ.22: ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇ ಚಾಕು ಇರಿದ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ ಆರೋಪಿಗಳು ರಾತ್ರಿ ವೇಳೆ ಎಣ್ಣೆ ಪಾರ್ಟಿ ನಡೆಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ತನ್ನ ತಂಗಿಯ ಎಂಗೇಜ್ಮೆಂಟ್​ಗೆ ಬರ್ಲಿಲ್ಲ ಎಂದು ಪತ್ನಿಗೆ ಚಾಕು ಇರಿದು ಜೈಲು ಸೇರಿದ ಪತಿ

ರಾತ್ರಿ 12:30ರ ಸುಮಾರಿಗೆ ನೀರಿಗಾಗಿ ಮುರುಗೇಶ್ ಮನೆ ಬಾಗಿಲು ತಟ್ಟಿದ್ದಾರೆ. ಆದರೆ ನೀರು ಬೇಗ ಕೊಡಲಿಲ್ಲ ಎಂಬ ಕಾರಣಕ್ಕೆ ಆರೋಪಿಗಳು ಚಾಕುವಿನಿಂದ ತಲೆ, ಮುಖದ ಭಾಗಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!