AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತನಿಂದ ಅಕ್ರಮ ಸಂಬಂಧದ ಬ್ಲ್ಯಾಕ್​ ಮೇಲ್​: 1 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಬಲಿ

ಸ್ನೇಹಿತ ಅಂದರೆ ಸಂಬಂಧಿಗಿಂತ ಹೆಚ್ಚು. ಸಂಬಂಧಿಕರ ಬಳಿ ಮಾತ್ರವಲ್ಲದೇ ಅಪ್ಪ-ಅಮ್ಮನ ಜೊತೆ ಹಂಚಿಕೊಳ್ಳದ ಕೆಲ ವಿವಚಾರಗಳನ್ನು ಸ್ನೇಹಿತರ ಬಳಿ ಹೇಳಿಕೊಳ್ಳುತ್ತಾರೆ. ಆದ್ರೆ, ಇಲ್ಲೋರ್ವ ದ್ರೋಹಿ ಅದನ್ನೇ ಬಂಡವಾಳ ಮಾಡಿಕೊಂಡು ಸ್ನೇಹಿತ ಪರ್ಸನಲ್​ ವಿಚಾರವನ್ನು ಇಟ್ಟುಕೊಂಡು ಬ್ಲ್ಯಾಕ್​ ಮೇಲ್​ ಮಾಡಿ ಲಕ್ಷ ಲಕ್ಷಣ ಹಣ ಪೀಕಿದ್ದಾನೆ. ಕೊನೆಗೆ ಗೆಳೆಯನ ಜೀವವನ್ನೇ ಬಲಿ ಪಡೆದುಕೊಂಡಿದ್ದಾನೆ.

ಸ್ನೇಹಿತನಿಂದ ಅಕ್ರಮ ಸಂಬಂಧದ ಬ್ಲ್ಯಾಕ್​ ಮೇಲ್​: 1 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವಕ ಬಲಿ
ಆತ್ಮಹತ್ಯೆ ಮಾಡಿಕೊಂಡ ಸತೋಷ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 30, 2023 | 3:02 PM

Share

ಚಾಮರಾಜನಗರ, (ನವೆಂಬರ್ 30): ಒಂದು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕು ಕಜ್ಜಿಹುಂಡಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ (28) ಆತ್ಮಹತ್ಯೆಗೆ ಶರಣಾದ ಯುವಕ. ಪರಸ್ತ್ರೀ ಸಂಬಂಧ ಬಹಿರಂಗಪಡಿಸುತ್ತೇನೆಂದು ಮೃತ ಸ್ನೇಹಿತನೋರ್ವ ಹಣಕ್ಕಾಗಿ ಬ್ಲ್ಕ್ಯಾಕ್ ಮೇಲ್​ ಮಾಡಿದ್ದು, ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಸ್ನೇಹಿತ ರವಿ ಎನ್ನುವಾತ ಪರಸ್ತ್ರೀ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿರುವ ಬಗ್ಗೆ ಎಲ್ಲರಿಗೂ ತಿಳಿಸುತ್ತೇನೆಂದು ಹಣಕ್ಕಾಗಿ ಸಂತೋಷ್​ಗೆ ಬ್ಲ್ಯಾಕ್‌ಮೇಲ್ ಮಾಡಿದ್ದ. ಅಲ್ಲದೇ ಬೆದರಿಸಿ 2 ಲಕ್ಷ ರೂ. ವಸೂಲಿ ಮಾಡಿದ್ದ. ಆದರೂ ಸಮ್ಮನಾಗದ ರವಿ, ಇನ್ನಷ್ಟು ಹಣ ಬೇಕೆಂದು ಮತ್ತೆ ಮತ್ತೆ ಬ್ಲ್ಯಾಕ್​ ಮೇಲ್​ ಮಾಡಿದ್ದಾನೆ. ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ