AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ! ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆ

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ನಗರದ ಗಿರಿನಗರದಲ್ಲಿ ನಡೆದಿದೆ. ಕಬಾಬ್ ತಿನ್ನುತ್ತಿದ್ದಾಗ ಎಂಟ್ರಿಕೊಟ್ಟ ಆರೋಪಿ ಮದ್ಯ ನೀಡುವಂತೆ ಪೀಡಿಸಿದ್ದಾನೆ. ಮದ್ಯ ನೀಡದಿದ್ದಾಗ ಕಾಲಿನಿಂದ ಒದ್ದು ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ನಡೆಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆಯಾಗಿದೆ.

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ! ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆ
ನೈಂಟಿ ಎಣ್ಣೆ ಕೊಡಿಸದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ
TV9 Web
| Edited By: |

Updated on:Jan 05, 2024 | 8:39 AM

Share

ಬೆಂಗಳೂರು, ಜ.5: ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು (Bengaluru) ನಗರದ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಧರ್ಮ ಕೃತ್ಯದ ನಂತರ ತಲೆಮರೆಸಿಕೊಂಡಿರುವ ಆರೋಪಿಯಾಗಿದ್ದಾನೆ.

ಗಿರಿನಗರದ ಮೂಕಾಂಭಿಕನಗರದಲ್ಲಿ ಸಿಂಗಾರ ವೇಲು ಎಂಬುವವರು ತಮ್ಮ ಮನೆಯ ಬಳಿ ಕಬಾಬ್ ತಿನ್ನುತ್ತಿದ್ದರು. ಈ ವೇಳೆ ಆರೋಪಿ ಧರ್ಮ ಬಂದು ತನಗೆ ನೈಂಟಿ ಎಣ್ಣೆ ಕೊಡಿಸು ಅಂತ ಪೀಡಿಸಿದ್ದಾನೆ. ಕೊಡಿಸದಿದ್ದಾಗ ಕುಪಿತಗೊಂಡ ಧರ್ಮ, ಸಿಂಗಾರ ವೇಲು ಅವರಿಗೆ ಕಾಲಲ್ಲಿ ಒದ್ದಿದ್ದಲ್ಲದೇ, ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್​

ಘಟನೆಯಲ್ಲಿ ಸಿಂಗಾರ ವೇಲು ಅವರ ತುಟಿ ಹರಿದುಹೋಗಿದ್ದು, ಆಸ್ಪತ್ರೆಗೆ ದಾಖಲಿಸಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಲಾಗಿದೆ. ಸದ್ಯ, ಹಲ್ಲೆಯ ಸಂಪೂರ್ಣ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ನಡೆದ ಘಟನೆ ಇದು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣಾ ಪೊಲೀಸರು ಆರೋಪಿ ಧರ್ಮನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Fri, 5 January 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್