AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ! ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆ

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ನಗರದ ಗಿರಿನಗರದಲ್ಲಿ ನಡೆದಿದೆ. ಕಬಾಬ್ ತಿನ್ನುತ್ತಿದ್ದಾಗ ಎಂಟ್ರಿಕೊಟ್ಟ ಆರೋಪಿ ಮದ್ಯ ನೀಡುವಂತೆ ಪೀಡಿಸಿದ್ದಾನೆ. ಮದ್ಯ ನೀಡದಿದ್ದಾಗ ಕಾಲಿನಿಂದ ಒದ್ದು ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ನಡೆಸಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆಯಾಗಿದೆ.

ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ! ಸಿಸಿ ಟಿವಿ ಕ್ಯಾಮೆರಾದಲ್ಲಿ ದೃಶ್ಯಾವಳಿ ಸೆರೆ
ನೈಂಟಿ ಎಣ್ಣೆ ಕೊಡಿಸದ್ದಕ್ಕೆ ವ್ಯಕ್ತಿ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ
TV9 Web
| Edited By: |

Updated on:Jan 05, 2024 | 8:39 AM

Share

ಬೆಂಗಳೂರು, ಜ.5: ನೈಂಟಿ ಎಣ್ಣೆ ಕೊಡಿಸದಿದ್ದಕ್ಕೆ ಹಿರಿಯ ನಾಗರೀಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು (Bengaluru) ನಗರದ ಗಿರಿನಗರದಲ್ಲಿ ನಡೆದಿದೆ. ಸಿಂಗಾರ ವೇಲು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಧರ್ಮ ಕೃತ್ಯದ ನಂತರ ತಲೆಮರೆಸಿಕೊಂಡಿರುವ ಆರೋಪಿಯಾಗಿದ್ದಾನೆ.

ಗಿರಿನಗರದ ಮೂಕಾಂಭಿಕನಗರದಲ್ಲಿ ಸಿಂಗಾರ ವೇಲು ಎಂಬುವವರು ತಮ್ಮ ಮನೆಯ ಬಳಿ ಕಬಾಬ್ ತಿನ್ನುತ್ತಿದ್ದರು. ಈ ವೇಳೆ ಆರೋಪಿ ಧರ್ಮ ಬಂದು ತನಗೆ ನೈಂಟಿ ಎಣ್ಣೆ ಕೊಡಿಸು ಅಂತ ಪೀಡಿಸಿದ್ದಾನೆ. ಕೊಡಿಸದಿದ್ದಾಗ ಕುಪಿತಗೊಂಡ ಧರ್ಮ, ಸಿಂಗಾರ ವೇಲು ಅವರಿಗೆ ಕಾಲಲ್ಲಿ ಒದ್ದಿದ್ದಲ್ಲದೇ, ಇಟ್ಟಿಗೆಯಿಂದ ಮುಖಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಪ್ರಕರಣ; ಆರೋಪಿ ಅರೆಸ್ಟ್​

ಘಟನೆಯಲ್ಲಿ ಸಿಂಗಾರ ವೇಲು ಅವರ ತುಟಿ ಹರಿದುಹೋಗಿದ್ದು, ಆಸ್ಪತ್ರೆಗೆ ದಾಖಲಿಸಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಲಾಗಿದೆ. ಸದ್ಯ, ಹಲ್ಲೆಯ ಸಂಪೂರ್ಣ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಟಿವಿ9ಗೆ ಲಭ್ಯವಾಗಿದೆ. ಡಿಸೆಂಬರ್ 29 ರ ರಾತ್ರಿ 8:30 ರ ಸುಮಾರಿಗೆ ನಡೆದ ಘಟನೆ ಇದು ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣಾ ಪೊಲೀಸರು ಆರೋಪಿ ಧರ್ಮನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Fri, 5 January 24

Follow Us
Web contact
Web contact

TV9 Kannada

Read More
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ
ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಗೋವಾ ಮುಖ್ಯಮಂತ್ರಿ ಭೇಟಿ