AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ

ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ
ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಆರೋಪಿ.
Lakshmi Hegde
|

Updated on: Nov 28, 2020 | 8:05 PM

Share

ನೆಲಮಂಗಲ: ಸಲಿಂಗಕಾಮಕ್ಕೆ ಒಪ್ಪದ ವ್ಯಕ್ತಿಯನ್ನು ಹತ್ಯೆ ಮಾಡಿದ್ದವನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಯಾದವ್​ ಪಾಂಡೆ​ (35) ಬಂಧಿತ. ಸಿಕಂದರ್ (38) ಹತ್ಯೆಯಾದವನು.

ಸುನೀಲ್​ ಹಾಗೂ ಸಿಕಂದರ್​ ಇವರಿಬ್ಬರೂ ಕಡಬಗೆರೆ ಗೇಟ್​ನ ಬಳಿ ಇರುವ ಖಾಸಗಿ ಸ್ಟೀಲ್​ ಕಂಪನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್​ 29ರಂದು ಸುನೀಲ್​ ಸಿಕಂದರ್​ ಬಳಿ ಸಲಿಂಗ ಸೆಕ್ಸ್​ಗೆ ಒತ್ತಾಯಿಸಿ, ಬಲವಂತ ಮಾಡಿದ್ದ. ಆಗ ಸಿಕಂದರ್ ಅದಕ್ಕೆ ಪ್ರತಿರೋಧ ಒಡ್ಡಿದ್ದ. ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿತ್ತು. ಆಂಧ್ರದ ರೇಣಿಗುಂಟ ಕೈಗಾರಿಕಾ ಪ್ರದೇಶದ ಬಳಿ ತಲೆ ಮರೆಸಿಕೊಂಡಿದ್ದ ಸುನೀಲ್​ ಯಾದವ್​ ಪಾಂಡೆಯನ್ನು ಇಂದು ತಿರುಪತಿ ಬಳಿ ಪೊಲೀಸರು ಬಂಧಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್