AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ

ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ
ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಆರೋಪಿ.
Lakshmi Hegde
|

Updated on: Nov 28, 2020 | 8:05 PM

Share

ನೆಲಮಂಗಲ: ಸಲಿಂಗಕಾಮಕ್ಕೆ ಒಪ್ಪದ ವ್ಯಕ್ತಿಯನ್ನು ಹತ್ಯೆ ಮಾಡಿದ್ದವನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಯಾದವ್​ ಪಾಂಡೆ​ (35) ಬಂಧಿತ. ಸಿಕಂದರ್ (38) ಹತ್ಯೆಯಾದವನು.

ಸುನೀಲ್​ ಹಾಗೂ ಸಿಕಂದರ್​ ಇವರಿಬ್ಬರೂ ಕಡಬಗೆರೆ ಗೇಟ್​ನ ಬಳಿ ಇರುವ ಖಾಸಗಿ ಸ್ಟೀಲ್​ ಕಂಪನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್​ 29ರಂದು ಸುನೀಲ್​ ಸಿಕಂದರ್​ ಬಳಿ ಸಲಿಂಗ ಸೆಕ್ಸ್​ಗೆ ಒತ್ತಾಯಿಸಿ, ಬಲವಂತ ಮಾಡಿದ್ದ. ಆಗ ಸಿಕಂದರ್ ಅದಕ್ಕೆ ಪ್ರತಿರೋಧ ಒಡ್ಡಿದ್ದ. ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿತ್ತು. ಆಂಧ್ರದ ರೇಣಿಗುಂಟ ಕೈಗಾರಿಕಾ ಪ್ರದೇಶದ ಬಳಿ ತಲೆ ಮರೆಸಿಕೊಂಡಿದ್ದ ಸುನೀಲ್​ ಯಾದವ್​ ಪಾಂಡೆಯನ್ನು ಇಂದು ತಿರುಪತಿ ಬಳಿ ಪೊಲೀಸರು ಬಂಧಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ