AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ

ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ
ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಆರೋಪಿ.
Lakshmi Hegde
|

Updated on: Nov 28, 2020 | 8:05 PM

Share

ನೆಲಮಂಗಲ: ಸಲಿಂಗಕಾಮಕ್ಕೆ ಒಪ್ಪದ ವ್ಯಕ್ತಿಯನ್ನು ಹತ್ಯೆ ಮಾಡಿದ್ದವನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಯಾದವ್​ ಪಾಂಡೆ​ (35) ಬಂಧಿತ. ಸಿಕಂದರ್ (38) ಹತ್ಯೆಯಾದವನು.

ಸುನೀಲ್​ ಹಾಗೂ ಸಿಕಂದರ್​ ಇವರಿಬ್ಬರೂ ಕಡಬಗೆರೆ ಗೇಟ್​ನ ಬಳಿ ಇರುವ ಖಾಸಗಿ ಸ್ಟೀಲ್​ ಕಂಪನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್​ 29ರಂದು ಸುನೀಲ್​ ಸಿಕಂದರ್​ ಬಳಿ ಸಲಿಂಗ ಸೆಕ್ಸ್​ಗೆ ಒತ್ತಾಯಿಸಿ, ಬಲವಂತ ಮಾಡಿದ್ದ. ಆಗ ಸಿಕಂದರ್ ಅದಕ್ಕೆ ಪ್ರತಿರೋಧ ಒಡ್ಡಿದ್ದ. ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿತ್ತು. ಆಂಧ್ರದ ರೇಣಿಗುಂಟ ಕೈಗಾರಿಕಾ ಪ್ರದೇಶದ ಬಳಿ ತಲೆ ಮರೆಸಿಕೊಂಡಿದ್ದ ಸುನೀಲ್​ ಯಾದವ್​ ಪಾಂಡೆಯನ್ನು ಇಂದು ತಿರುಪತಿ ಬಳಿ ಪೊಲೀಸರು ಬಂಧಿಸಿದ್ದಾರೆ.

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ