AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ

ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದವ ಬಂಧನ
ಸಲಿಂಗಕಾಮಕ್ಕೆ ಒಪ್ಪದ ಸಹೋದ್ಯೋಗಿಯನ್ನು ಹತ್ಯೆ ಮಾಡಿದ್ದ ಆರೋಪಿ.
Lakshmi Hegde
|

Updated on: Nov 28, 2020 | 8:05 PM

Share

ನೆಲಮಂಗಲ: ಸಲಿಂಗಕಾಮಕ್ಕೆ ಒಪ್ಪದ ವ್ಯಕ್ತಿಯನ್ನು ಹತ್ಯೆ ಮಾಡಿದ್ದವನನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಯಾದವ್​ ಪಾಂಡೆ​ (35) ಬಂಧಿತ. ಸಿಕಂದರ್ (38) ಹತ್ಯೆಯಾದವನು.

ಸುನೀಲ್​ ಹಾಗೂ ಸಿಕಂದರ್​ ಇವರಿಬ್ಬರೂ ಕಡಬಗೆರೆ ಗೇಟ್​ನ ಬಳಿ ಇರುವ ಖಾಸಗಿ ಸ್ಟೀಲ್​ ಕಂಪನಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್​ 29ರಂದು ಸುನೀಲ್​ ಸಿಕಂದರ್​ ಬಳಿ ಸಲಿಂಗ ಸೆಕ್ಸ್​ಗೆ ಒತ್ತಾಯಿಸಿ, ಬಲವಂತ ಮಾಡಿದ್ದ. ಆಗ ಸಿಕಂದರ್ ಅದಕ್ಕೆ ಪ್ರತಿರೋಧ ಒಡ್ಡಿದ್ದ. ಕುಡಿದ ಅಮಲಿನಲ್ಲಿದ್ದ ಸುನೀಲ್​ ತೀವ್ರ ಕ್ರೋಧಗೊಂಡು ಇಟ್ಟಿಗೆ, ಬಿಯರ್​ ಬಾಟಲಿಗಳಿಂದ ಸಿಕಂದರ್ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದ. ಇತ್ತ ಗಾಯಗೊಂಡ ಸಿಕಂದರ್​ನನ್ನು ಆಸ್ಪತ್ರೆಗೆ ಸೇರಿಸಿದ್ದರೂ, ಚಿಕಿತ್ಸೆ ಫಲಿಸದೆ ಅ.31ರಂದು ಮೃತಪಟ್ಟಿದ್ದ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಹತ್ಯೆ ಪ್ರಕರಣ ದಾಖಲಾಗಿತ್ತು. ಆಂಧ್ರದ ರೇಣಿಗುಂಟ ಕೈಗಾರಿಕಾ ಪ್ರದೇಶದ ಬಳಿ ತಲೆ ಮರೆಸಿಕೊಂಡಿದ್ದ ಸುನೀಲ್​ ಯಾದವ್​ ಪಾಂಡೆಯನ್ನು ಇಂದು ತಿರುಪತಿ ಬಳಿ ಪೊಲೀಸರು ಬಂಧಿಸಿದ್ದಾರೆ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!